ಅಣ್ಣಾದೊರೈ 
ದೇಶ

ಅಣ್ಣಾದೊರೈ ಮುಖ್ಯಸ್ಥ

ಮಂಗಳಯಾನದ ಯಶಸ್ಸಿನ ರೂವಾರಿಗಳಲ್ಲಿ ಒಬ್ಬರಾಗಿರುವ ಡಾ.ಅಣ್ಣಾದೊರೈ ಇಸ್ರೋ ಉಪಗ್ರಹ ಕೇಂದ್ರದ ನಿರ್ದೇಶಕರಾಗಿದ್ದಾರೆ. ಎಸ್.ಕೆ.ಶಿವಕುಮಾರ್ ...

ಬೆಂಗಳೂರು: ಮಂಗಳಯಾನದ ಯಶಸ್ಸಿನ ರೂವಾರಿಗಳಲ್ಲಿ ಒಬ್ಬರಾಗಿರುವ ಡಾ.ಅಣ್ಣಾದೊರೈ ಇಸ್ರೋ ಉಪಗ್ರಹ ಕೇಂದ್ರದ ನಿರ್ದೇಶಕರಾಗಿದ್ದಾರೆ. ಎಸ್.ಕೆ.ಶಿವಕುಮಾರ್ ಅವರು ಈ ಸ್ಥಾನದಲ್ಲಿದ್ದರು. 1982ರಲ್ಲಿ ಇಸ್ರೋಗೆ ಸೇರಿದ ಅವರು ಟೀಮ್  ಲೀಡರ್ ಆಗಿ ತಮ್ಮ ವೃತ್ತಿ ಜೀವನ ಆರಂಬಿsಸಿದ್ದರು. 1992 ರಿಂದ 2005ರ ವರೆಗಿನ ಅವಧಿಯಲ್ಲಿ
ಸ್ಯಾಟಲೈಟ್ ಸಿಮ್ಯು ಲೇಟರ್‍ಗೆ ಸಂಬಂಧಿಸಿದ ಸಾಫ್ಟ್ವೇರ್ ಅನ್ನು ಅಭಿವೃದ್ಧಿಪಡಿಸುವಲ್ಲಿ ಅಣ್ಣಾದೊರೈ ಮುಖ್ಯ ಭೂಮಿಕೆ  ವಹಿಸಿದ್ದರು. ಇದರ ಜತೆಗೆ ಇಸ್ರೋ ಕೈಗೊಂಡಿದ್ದ ಚಂದ್ರಯಾನ-1ರಲ್ಲಿಯೂ ಪ್ರಮುಖವಾಗಿ ಪಾಲ್ಗೊಂಡಿದ್ದರು. 2011ರಲ್ಲಿ ಇಂಡಿಯನ್ ರಿಮೋಟ್ ಸೆನ್ಸಿಂಗ್ ಸ್ಯಾಟಲೈಟ್ ಮತ್ತು ಸ್ಮಾಲ್ ಸ್ಯಾಟಲೈಟ್ ಸಿಸ್ಟಮ್  ಯೋಜನೆಯ ನಿರ್ದೇಶಕರಾಗಿ ಕೆಲಸ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT