ಅಣ್ಣಾದೊರೈ 
ದೇಶ

ಅಣ್ಣಾದೊರೈ ಮುಖ್ಯಸ್ಥ

ಮಂಗಳಯಾನದ ಯಶಸ್ಸಿನ ರೂವಾರಿಗಳಲ್ಲಿ ಒಬ್ಬರಾಗಿರುವ ಡಾ.ಅಣ್ಣಾದೊರೈ ಇಸ್ರೋ ಉಪಗ್ರಹ ಕೇಂದ್ರದ ನಿರ್ದೇಶಕರಾಗಿದ್ದಾರೆ. ಎಸ್.ಕೆ.ಶಿವಕುಮಾರ್ ...

ಬೆಂಗಳೂರು: ಮಂಗಳಯಾನದ ಯಶಸ್ಸಿನ ರೂವಾರಿಗಳಲ್ಲಿ ಒಬ್ಬರಾಗಿರುವ ಡಾ.ಅಣ್ಣಾದೊರೈ ಇಸ್ರೋ ಉಪಗ್ರಹ ಕೇಂದ್ರದ ನಿರ್ದೇಶಕರಾಗಿದ್ದಾರೆ. ಎಸ್.ಕೆ.ಶಿವಕುಮಾರ್ ಅವರು ಈ ಸ್ಥಾನದಲ್ಲಿದ್ದರು. 1982ರಲ್ಲಿ ಇಸ್ರೋಗೆ ಸೇರಿದ ಅವರು ಟೀಮ್  ಲೀಡರ್ ಆಗಿ ತಮ್ಮ ವೃತ್ತಿ ಜೀವನ ಆರಂಬಿsಸಿದ್ದರು. 1992 ರಿಂದ 2005ರ ವರೆಗಿನ ಅವಧಿಯಲ್ಲಿ
ಸ್ಯಾಟಲೈಟ್ ಸಿಮ್ಯು ಲೇಟರ್‍ಗೆ ಸಂಬಂಧಿಸಿದ ಸಾಫ್ಟ್ವೇರ್ ಅನ್ನು ಅಭಿವೃದ್ಧಿಪಡಿಸುವಲ್ಲಿ ಅಣ್ಣಾದೊರೈ ಮುಖ್ಯ ಭೂಮಿಕೆ  ವಹಿಸಿದ್ದರು. ಇದರ ಜತೆಗೆ ಇಸ್ರೋ ಕೈಗೊಂಡಿದ್ದ ಚಂದ್ರಯಾನ-1ರಲ್ಲಿಯೂ ಪ್ರಮುಖವಾಗಿ ಪಾಲ್ಗೊಂಡಿದ್ದರು. 2011ರಲ್ಲಿ ಇಂಡಿಯನ್ ರಿಮೋಟ್ ಸೆನ್ಸಿಂಗ್ ಸ್ಯಾಟಲೈಟ್ ಮತ್ತು ಸ್ಮಾಲ್ ಸ್ಯಾಟಲೈಟ್ ಸಿಸ್ಟಮ್  ಯೋಜನೆಯ ನಿರ್ದೇಶಕರಾಗಿ ಕೆಲಸ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT