ತೃಪ್ತಿ ಸಾವಂತ್ 
ದೇಶ

ಬಾಂದ್ರಾ ಉಪಚುನಾವಣೆ: ಕಾಂಗ್ರೆಸ್ ಮಾಜಿ ಸಿಎಂ ರಾಣೆ ವಿರುದ್ಧ ಶಿವಸೇನೆಗೆ ಗೆಲುವು

ಶಿವಸೇನೆಯ ಪ್ರಕಾಶ್‌ ಸಾವಂತ್‌ ನಿಧನದಿಂದ ತೆರವಾಗಿದ್ದ ಮಹಾರಾಷ್ಟ್ರದ ಬಾಂದ್ರಾ(ಪೂರ್ವ) ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ...

ಮುಂಬೈ: ಶಿವಸೇನೆಯ ಪ್ರಕಾಶ್‌ ಸಾವಂತ್‌ ನಿಧನದಿಂದ ತೆರವಾಗಿದ್ದ ಮಹಾರಾಷ್ಟ್ರದ ಬಾಂದ್ರಾ(ಪೂರ್ವ) ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಶಿವಸೇನೆಯ ಅಭ್ಯರ್ಥಿ ತೃಪ್ತಿ ಸಾವಂತ್‌ ಗೆಲುವು ಸಾಧಿಸಿದ್ದಾರೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ಮುಖಂಡ ನಾರಾಯಣ ರಾಣೆ ಅವರನ್ನು ತೃಪ್ತಿ ಸಾವಂತ್ ಅವರು 19,000 ಮತಗಳ ಅಂತರದಿಂದ ಮಣಿಸಿ ಗೆಲುವಿನ ನಗೆ ಬೀರಿದ್ದಾರೆ.

ಶಿವಸೇನೆಯ ಪ್ರಕಾಶ್‌ ಸಾವಂತ್‌ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪ ಚುನಾವಣೆ ನಡೆಸಲಾಗಿತ್ತು. ಪ್ರಕಾಶ್‌ ಸಾವಂತ್‌ ಅವರ ಪತ್ನಿ ತೃಪ್ತಿ ಅವರನ್ನು ಶಿವಸೇನೆ ಉಪ ಚುನಾವಣೆಯಲ್ಲಿ ಕಣಕ್ಕಿಳಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT