ಸಾಧ್ವಿ ದೇವಾ ಠಾಕೂರ್ 
ದೇಶ

ಅಲ್ಪಸಂಖ್ಯಾತರ ಸಂತಾನಹರಣ ವಿವಾದ: ಸಾಧ್ವಿ ದೇವಾ ಠಾಕೂರ್ ಹೇಳಿಕೆಗೆ ಶಿವಸೇನೆ ಸಮರ್ಥನೆ

ಕಡ್ಡಾಯವಾಗಿ ಅಲ್ಪಸಂಖ್ಯಾತರನ್ನು ಸಂತಾನಹರಣ ಚಿಕಿತ್ಸೆಗೆ ಒಳಪಡಿಸಬೇಕು ಎನ್ನುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಹಿಂದು ಪರಿಷತ್‌ ನಾಯಕಿ ಸಾಧ್ವಿ...

ಮುಂಬೈ: ಕಡ್ಡಾಯವಾಗಿ ಅಲ್ಪಸಂಖ್ಯಾತರನ್ನು ಸಂತಾನಹರಣ ಚಿಕಿತ್ಸೆಗೆ ಒಳಪಡಿಸಬೇಕು ಎನ್ನುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಹಿಂದು ಪರಿಷತ್‌ ನಾಯಕಿ ಸಾಧ್ವಿ ದೇವಾ ಠಾಕೂರ್‌ ಅವರ ಹೇಳಿಕೆಯನ್ನು ಬುಧವಾರ ಶಿವಸೇನೆ ಸಮರ್ಥಿಸಿಕೊಂಡಿದೆ.

ದೇಶದಲ್ಲಿ ಅಲ್ಪಸಂಖ್ಯಾತರಾದ ಮುಸ್ಲಿಂರು ಹಾಗೂ ಕ್ರಿಶ್ಚಿಯನ್ ರ ಜನಸಂಖ್ಯೆ ಹೆಚ್ಚುತ್ತಿದ್ದು, ಆ ಜನಾಂಗದ ಜನಸಂಖ್ಯೆ ನಿಯಂತ್ರಣಕ್ಕಾಗಿ ಸಂತಾನಹರಣ ಚಿಕಿತ್ಸೆ ಗೆ ಒಳಪಡಿಸಬೇಕು ಎಂದು ಸಾಧ್ವಿ ದೇವಾ ಠಾಕೂರ್ ಹೇಳಿದ್ದಾರೆ ಎಂದು ಶಿವಸೇನಾ ಮುಖವಾಣಿ ಸಾಮ್ನಾದಲ್ಲಿ ಹೇಳಿದೆ.

ಭಾರತದಲ್ಲಿ ಅಲ್ಪಸಂಖ್ಯಾತರ ಸಂಖ್ಯೆ ಹೆಚ್ಚಾಗುತ್ತಿದ್ದು ಇದು ಹಿಂದುಗಳ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದ್ದರು. ಅಲ್ಲದೇ ಹೆಚ್ಚು ಮಕ್ಕಳನ್ನು ಹೆರುವ ಅಲ್ಪಸಂಖ್ಯಾತ ವರ್ಗದ ಜನಸಂಖ್ಯೆ ನಿಯಂತ್ರಣವಾಗಬೇಕಾದರೆ ಸಂತಾನಹರಣ ಚಿಕಿತ್ಸೆ ಮಾಡಿಸಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ತುರ್ತು ಪರಿಸ್ಥಿತಿ ಹೇರಬೇಕು. ಅವರನ್ನೂ ಸಂತಾನಹರಣ ಚಿಕಿತ್ಸೆಗೆ ಒಳಪಡಿಸುವುದರಿಂದ ಜನಸಂಖ್ಯೆ ಏರಿಕೆಯನ್ನು ತಡೆಯಬಹುದು ಎಂದು ಹೇಳಿದ್ದರು.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮರು ವ್ಯಾಖ್ಯಾನ ವಿವಾದದ ನಡುವೆ ಅರಾವಳಿಯಲ್ಲಿ ಹೊಸ ಗಣಿಗಾರಿಕೆ ಗುತ್ತಿಗೆ 'ಸಂಪೂರ್ಣ ನಿಷೇಧಿಸಿದ' ಕೇಂದ್ರ

ಅತ್ಯಾಚಾರ ಸಂತ್ರಸ್ತೆ ಮೇಲೆ ಪೊಲೀಸರಿಂದ ದೌರ್ಜನ್ಯ: ‘ಸತ್ತ ಆರ್ಥಿಕತೆ ಮಾತ್ರವಲ್ಲ, ಸತ್ತ ಸಮಾಜದತ್ತ ಸಾಗುತ್ತಿದ್ದೇವೆ’

Vijay Hazare Trophy: 169 ಎಸೆತಗಳಲ್ಲಿ 212 ರನ್ ಚಚ್ಚಿದ Swastik Samal ಐತಿಹಾಸಿಕ ದಾಖಲೆ, ಸಂಜು ಸ್ಯಾಮ್ಸನ್ ರೆಕಾರ್ಡ್ ಸಮಬಲ

ರೈಲ್ವೆ ಕ್ರಾಸಿಂಗ್ ನಲ್ಲಿ ಬೈಕಿಗೆ ರೈಲು ಡಿಕ್ಕಿ; ದಂಪತಿ, ಇಬ್ಬರು ಮಕ್ಕಳು ಸೇರಿ ಐವರು ಸಾವು!

ಸಂಸತ್ತಿನಲ್ಲಿ ಸ್ಮಾರ್ಟ್ ಕನ್ನಡಕ, ಪೆನ್ ಕ್ಯಾಮೆರಾ ಬಳಸಬೇಡಿ: ಸಂಸದರಿಗೆ ಸೂಚನೆ

SCROLL FOR NEXT