ಎಸ್.ಪಿ ಬಾಲಸುಬ್ರಹ್ಮಣ್ಯಂ 
ದೇಶ

`ಹರಿವರಾಸನಮ್' ಪ್ರಶಸ್ತಿಗೆ ಹಿರಿಯ ಗಾಯಕ ಎಸ್.ಪಿ.

ಕೇರಳ ಸರ್ಕಾರ ನೀಡುವ ಹರಿವರಾಸನಮ್ ಪ್ರಶಸ್ತಿಗೆ ಹಿರಿಯ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಆಯ್ಕೆಯಾಗಿದ್ದಾರೆ...

ತಿರುವನಂತಪುರಂ: ಕೇರಳ ಸರ್ಕಾರ ನೀಡುವ ಹರಿವರಾಸನಮ್ ಪ್ರಶಸ್ತಿಗೆ ಹಿರಿಯ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಆಯ್ಕೆಯಾಗಿದ್ದಾರೆ.

ಕಳೆದ 5 ದಶಕಗಳಿಂದ ಶಬರಿಮಲೆಯ ಅಯ್ಯಪ್ಪ ಸ್ವಾಮಿ ಬಗ್ಗೆ ವಿವಿಧ ಭಾಷೆಗಳಲ್ಲಿ ಹಾಡಿದ ಕಾರಣಕ್ಕೆ ಅವರಿಗೆ ಈ ಪ್ರಶಸ್ತಿ ಒಲಿದುಬಂದಿದೆ.

ಕೆ.ಜಯ ಕುಮಾರ್, ಆರೋಗ್ಯ ಮತ್ತು ದೇವಸ್ವಂ ಸಚಿವ ವಿ.ಎಸ್ ಶಿವಕುಮಾರ್ ಅವರಿದ್ದ ಶಬರಿ ಮಲೆಯ ಉನ್ನತ ಸಮಿತಿಯು ಎಸ್ ಪಿಬಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT