ಸಾದಂರ್ಭಿಕ ಚಿತ್ರ 
ದೇಶ

ನದಿಗೆ ಬಸ್ ಉರುಳಿ 12 ಭಾರತೀಯ ಪ್ರವಾಸಿಗರ ಸಾವು

ನದಿಗೆ ಬಸ್ ಉರುಳಿ ಬಿದ್ದ ಪರಿಣಾಮ 12 ಭಾರತೀಯ ಪ್ರವಾಸಿಗರು ಮೃತಪಟ್ಟಿರುವ ಘಟನೆ ನೇಪಾಳದ ಧಾಡಿಂಗ್ ಬಳಿ ನಡೆದಿದೆ...

ನೇಪಾಳ: ನದಿಗೆ ಬಸ್ ಉರುಳಿ ಬಿದ್ದ ಪರಿಣಾಮ 12 ಭಾರತೀಯ ಪ್ರವಾಸಿಗರು ಮೃತಪಟ್ಟಿರುವ ಘಟನೆ ನೇಪಾಳದ ಧಾಡಿಂಗ್ ಬಳಿ ನಡೆದಿದೆ.

ಗೋರಖ್ ಪುರದಿಂದ ಕಠ್ಮಂಡುಗೆ ಪ್ರಯಾಣಿಕರನ್ನು ತುಂಬಿಕೊಂಡು ಸಾಗುತ್ತಿದ್ದ ಬಸ್ ಹೈವೇಯಲ್ಲಿ ವೇಗವಾಗಿ ಸಾಗುತ್ತಿರುವ ವೇಳೆ ನಿಯಂತ್ರಣ ತಪ್ಪಿ ರಸ್ತೆಯ ಬದಿಗೆ ಸಾಗುತ್ತಿದ್ದಂತೆ ಪ್ರಪಾತಕ್ಕೆ ಉರುಳಿ ನದಿಗೆ ಬಿದಿದ್ದೆ.

ನೇಪಾಳದ ರಾಜಧಾನಿ ಕಠ್ಮಂಡುವಿನಿಂದ 16 ಕಿ.ಮೀ ದೂರದಲ್ಲಿರುವ ನದಿ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದ್ದು, ಹೈವೇಯಿಂದ ಸುಮಾರು 300 ಅಡಿ ದೂರದ ವರೆಗೂ ಉರುಳಿಕೊಂಡು ಹೋಗಿ ನದಿಗೆ ಬಿದ್ದಿದೆ ಎಂದು ವರದಿಯಾಗಿದೆ.

ಬಸ್ ನಲ್ಲಿದ್ದ 12 ಭಾರತೀಯ ಪ್ರವಾಸಿಗರು ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತದೇಹಗಳನ್ನು ಸ್ಥಳೀಯ ಮೀನುಗಾರರು ಹೊರತೆಗೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT