ರಾಬರ್ಟ್ ವಾದ್ರಾ 
ದೇಶ

ವಾದ್ರಾಗೆ ಬಂದಿದೆ ಕೋಪ!

ವಿಮಾನ ನಿಲ್ದಾಣಗಳಲ್ಲಿ ಅತಿ ಗಣ್ಯ ವ್ಯಕ್ತಿಗಳಿಗೆ (ವಿವಿಐಪಿ) ಸೌಲಭ್ಯ ಏಕೆ ಇನ್ನೂ ಇದೆ? ಮೊದಲು ಅದನ್ನು ತೆಗೆದು ಹಾಕಿ' ಹೀಗೆಂದು ಒತ್ತಾಯ ಮಾಡಿದ್ದು ಸೋನಿಯಾ...

ನವದೆಹಲಿ: `ವಿಮಾನ ನಿಲ್ದಾಣಗಳಲ್ಲಿ ಅತಿ ಗಣ್ಯ ವ್ಯಕ್ತಿಗಳಿಗೆ (ವಿವಿಐಪಿ) ಸೌಲಭ್ಯ ಏಕೆ ಇನ್ನೂ ಇದೆ? ಮೊದಲು ಅದನ್ನು ತೆಗೆದು ಹಾಕಿ' ಹೀಗೆಂದು ಒತ್ತಾಯ ಮಾಡಿದ್ದು ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ. ಎಲ್ಲದಕ್ಕಿಂತ ಹೆಚ್ಚಾಗಿ ನಾಗರಿಕ ವಿಮಾನ ಸಚಿವ ಅಶೋಕ ಪಶುಪತಿ ಗಜಪತಿ ರಾಜು ಭದ್ರತಾ ತಪಾಸಣೆಗೆ ಒಳಗಾಗದೆ ಇರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿವಿಐಪಿ ಸೌಲಭ್ಯ ಮುಂದುವರಿಸಿರುವುದು ಕೇಂದ್ರದ ಬೂಟಾಟಿಕೆ ನೀತಿ ತೋರಿಸುತ್ತದೆ ಎಂದು ಅವರು ಫೇ ಸ್‍ಬುಕ್‍ನಲ್ಲಿ ಬರೆದು ಕೊಂಡಿದ್ದಾರೆ. ಅತಿ ಗಣ್ಯರ ಪಟ್ಟಿಯಿಂದ ತಮ್ಮನ್ನು ಕೈಬಿಟ್ಟಿರುವುದಕ್ಕೆ ಸಂತೋಷವಾಗಿದೆ ಎಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT