ಮೇಕೆದಾಟು 
ದೇಶ

ಮೇಕೆದಾಟು ಯೋಜನೆ: ಲೋಕಸಭೆಯಲ್ಲಿ ವಾಕ್ಸಮರ

ಕರ್ನಾಟಕದ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಗುರುವಾರ ಲೋಕಸಭೆ ಕಲಾಪದಲ್ಲಿ ತಮಿಳುನಾಡು ಸಂಸದರು ತೀವ್ರ ವಿರೋಧ....

ನವದೆಹಲಿ: ಕರ್ನಾಟಕದ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಗುರುವಾರ ಲೋಕಸಭೆ ಕಲಾಪದಲ್ಲಿ ತಮಿಳುನಾಡು ಸಂಸದರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದಕ್ಕೆ ಕರ್ನಾಟಕದ ಸಂಸದರು ತಕ್ಕ ತಿರುಗೇಟು ನೀಡಿದ್ದಾರೆ.

ಎಐಎಡಿಎಂಕೆಯ ವೇಣುಗೋಪಾಲ್ ನೇತೃತ್ವದಲ್ಲಿ ಕರ್ನಾಟಕದ ಮೇಕೆದಾಟು ಯೋಜನೆಗೆ ತಮಿಳುನಾಡು ಸಂಸದರು ಆಕ್ಷೇಪ ವ್ಯಕ್ತಪಡಿಸಿದಾಗ, ಕರ್ನಾಟಕದ ಸಂಸದರಾದ ಅನಂತ ಕುಮಾರ್, ಶೋಭಾ ಕರಂದ್ಲಾಜೆ, ಮುದ್ದೇಹನುಮೇಗೌಡ, ಬಿಎನ್ ಚಂದ್ರಪ್ಪ, ಡಿಕೆ ಸುರೇಶ್ ಪ್ರತ್ಯುತ್ತರ ನೀಡಿದರು.

ಈ ಸಂದರ್ಭದಲ್ಲಿ ಕಲಾಪದಲ್ಲಿ ಕೋಲಾಹಲ ಉಂಟಾಯಿತು. ಕರ್ನಾಟಕದ ಮೇಕೆದಾಟು ಯೋಜನೆಗೆ ತಮಿಳುನಾಡು ಸಂಸದರು ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ ಎಂದು ಕರ್ನಾಟಕದ ಸಂಸದರು ಬಲವಾಗಿ ಪ್ರತಿಪಾದಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವರ್ತನೆ ಬದಲಿಸಿಕೊಳ್ಳಿ, ಒಪ್ಪಂದ ಸಂಪೂರ್ಣವಾಗಿ ಪಾಲಿಸಬೇಕು: ಇರಾನ್‌ಗೆ JD ವ್ಯಾನ್ಸ್ ಎಚ್ಚರಿಕೆ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: 7ರಲ್ಲಿ 5 ಸ್ಥಾನ ಕಾಂಗ್ರೆಸ್ ಪಾಲು, ಬಿಜೆಪಿಗೆ 2, ಜೆಡಿಎಸ್‌ಗೆ ಅಡ್ಡ ಮತದಾನದ ಆಘಾತ

ಪರಿಷತ್ ಚುನಾವಣೆ: ಬಿಜೆಪಿಯ 3 ಶಾಸಕರಿಂದ ಅಡ್ಡಮತದಾನ, ಸಿಕ್ಕೇ ಸಿಗ್ತಾರೆ.. ಶಿಸ್ತುಕ್ರಮ ಗ್ಯಾರಂಟಿ: R Ashok

BJP-JDS ಅಡ್ಡ ಮತದಾನದಿಂದ Congress 5ನೇ ಅಭ್ಯರ್ಥಿ ಜಯ; ಇದು ಪ್ರಜಾಪ್ರಭುತ್ವದ ಗೆಲುವು: ಸುರ್ಜೇವಾಲಾ

Bihar Horror: ಯಜಮಾನನ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ, ಗುಪ್ತಾಂಗದಲ್ಲಿ ಜೀವಂತ ಬುಲೆಟ್, ಕಲ್ಲು, ಮರದ ತುಂಡು ಪತ್ತೆ!

SCROLL FOR NEXT