ಸಾಂದರ್ಭಿಕ ಚಿತ್ರ 
ದೇಶ

ಬಾಲ ನ್ಯಾಯಕಾಯ್ದೆ ತಿದ್ದುಪಡಿ: ನಿರ್ಭಯ ಹೆತ್ತವರಿಗೆ ಸಂತಸ

ಅತ್ಯಾಚಾರ, ಕೊಲೆಯಂಥ ಗಂಭೀರ ಪ್ರಕರಣಗಳಲ್ಲಿ ಬಾಲಾರೋಪಿಗಳಿಗೂ ವಯಸ್ಕರಂತೇ ಶಿಕ್ಷೆ ನೀಡುವ ಕೇಂದ್ರದ ಪ್ರಸ್ತಾಪಕ್ಕೆ ನಿರ್ಭಯ ಹೆತ್ತವರು...

ನವದೆಹಲಿ: ಅತ್ಯಾಚಾರ, ಕೊಲೆಯಂಥ ಗಂಭೀರ ಪ್ರಕರಣಗಳಲ್ಲಿ ಬಾಲಾರೋಪಿಗಳಿಗೂ ವಯಸ್ಕರಂತೇ ಶಿಕ್ಷೆ ನೀಡುವ ಕೇಂದ್ರದ ಪ್ರಸ್ತಾಪಕ್ಕೆ ನಿರ್ಭಯ ಹೆತ್ತವರು ಸ್ವಾಗತಿಸಿದ್ದಾರೆ. ಇದೊಂದು ಉತ್ತಮ ನಿರ್ಧಾರ.

ಶೀಘ್ರವೇ ಅದು ಜಾರಿಯಾಗಲಿ ಎಂದು ಅವರು ಪ್ರತಿಪಾದಿಸಿದ್ದಾರೆ. ವಯಸ್ಸಿನ ನೆಪದಲ್ಲಿ ಕಾನೂನಿನ ಕೈಗಳಿಂದ ನುಣುಚಿಕೊಳ್ಳಬಾರದು ಎಂದು ನಿರ್ಭಯಾ ತಂದೆ ಪ್ರತಿಕ್ರಿಯಿಸಿದ್ದಾರೆ.

ಬುಧವಾರದ ಕೇಂದ್ರ ಸಂಪುಟ ಸಭೆಯಲ್ಲಿ ಬಾಲ ನ್ಯಾಯಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಲಾಗಿತ್ತು. 16-18 ವರ್ಷದವರು ಹೀನ ಅಪರಾಧ ಎಸಗಿದರೆ, ವಯಸ್ಕರಂತೆಯೇ ಶಿಕ್ಷೆಗೆ ಗುರಿ ಮಾಡುವ ಪ್ರಸ್ತಾಪ
ಕಾಯ್ದೆಯಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT