ಸಾಂದರ್ಭಿಕ ಚಿತ್ರ 
ದೇಶ

ಬಾಲ ನ್ಯಾಯಕಾಯ್ದೆ ತಿದ್ದುಪಡಿ: ನಿರ್ಭಯ ಹೆತ್ತವರಿಗೆ ಸಂತಸ

ಅತ್ಯಾಚಾರ, ಕೊಲೆಯಂಥ ಗಂಭೀರ ಪ್ರಕರಣಗಳಲ್ಲಿ ಬಾಲಾರೋಪಿಗಳಿಗೂ ವಯಸ್ಕರಂತೇ ಶಿಕ್ಷೆ ನೀಡುವ ಕೇಂದ್ರದ ಪ್ರಸ್ತಾಪಕ್ಕೆ ನಿರ್ಭಯ ಹೆತ್ತವರು...

ನವದೆಹಲಿ: ಅತ್ಯಾಚಾರ, ಕೊಲೆಯಂಥ ಗಂಭೀರ ಪ್ರಕರಣಗಳಲ್ಲಿ ಬಾಲಾರೋಪಿಗಳಿಗೂ ವಯಸ್ಕರಂತೇ ಶಿಕ್ಷೆ ನೀಡುವ ಕೇಂದ್ರದ ಪ್ರಸ್ತಾಪಕ್ಕೆ ನಿರ್ಭಯ ಹೆತ್ತವರು ಸ್ವಾಗತಿಸಿದ್ದಾರೆ. ಇದೊಂದು ಉತ್ತಮ ನಿರ್ಧಾರ.

ಶೀಘ್ರವೇ ಅದು ಜಾರಿಯಾಗಲಿ ಎಂದು ಅವರು ಪ್ರತಿಪಾದಿಸಿದ್ದಾರೆ. ವಯಸ್ಸಿನ ನೆಪದಲ್ಲಿ ಕಾನೂನಿನ ಕೈಗಳಿಂದ ನುಣುಚಿಕೊಳ್ಳಬಾರದು ಎಂದು ನಿರ್ಭಯಾ ತಂದೆ ಪ್ರತಿಕ್ರಿಯಿಸಿದ್ದಾರೆ.

ಬುಧವಾರದ ಕೇಂದ್ರ ಸಂಪುಟ ಸಭೆಯಲ್ಲಿ ಬಾಲ ನ್ಯಾಯಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಲಾಗಿತ್ತು. 16-18 ವರ್ಷದವರು ಹೀನ ಅಪರಾಧ ಎಸಗಿದರೆ, ವಯಸ್ಕರಂತೆಯೇ ಶಿಕ್ಷೆಗೆ ಗುರಿ ಮಾಡುವ ಪ್ರಸ್ತಾಪ
ಕಾಯ್ದೆಯಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

CBFC ಪುನಾರಚನೆ: ಸುನಿಲ್ ಶೆಟ್ಟಿ, ಪ್ರೀತಿ ಜಿಂಟಾ, ರಿಕಿ ಕೇಜ್ ಸೇರಿದಂತೆ 18 ಸದಸ್ಯರ ಆಯ್ಕೆ!

‘ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದ್ರೂ ನಂಬದ ಅನಂತ್ ನಾಗ್; ‘ಸುಳ್ಳು ಸುದ್ದಿ’ ಎಂದು ನಕ್ಕಿ ಮಲಗಿದ್ರು’

ಬಿಸಿಸಿಐನಿಂದ WPL 2027ರ ವೇಳಾಪಟ್ಟಿ ಪ್ರಕಟ: ಇದೇ ಅಕ್ಟೋಬರ್‌ನಲ್ಲಿ ಹರಾಜು ಪ್ರಕ್ರಿಯೆ

ಯುದ್ಧದ ಕಿಡಿ ಹೊತ್ತಿಸಲು ಬಂದಿತ್ತಾ ಪಾಕ್ ನೌಕಾಪಡೆ ಹಡಗು? ಭಾರತೀಯ ಕ್ಯಾಪ್ಟನ್ ಚಾಣಾಕ್ಷತನದಿಂದ ತಪ್ಪಿದ ಭಾರೀ ದುರಂತ!