ಭಾರತೀಯ ವಾಯುಸೇನೆ 
ದೇಶ

ನೇಪಾಳ: ರಕ್ಷಣಾ ಕಾರ್ಯಕ್ಕೆ ತೆರಳಿದ್ದ 2 ಭಾರತೀಯ ಹೆಲಿಕಾಪ್ಟರ್ ವಾಪಸ್

ಪ್ರಬಲ ಭೂಕಂಪಕ್ಕೆ ತತ್ತರಿಸಿರುವ ನೇಪಾಳಕ್ಕೆ ರಕ್ಷಣಾ ಕಾರ್ಯಾಚರಣೆಗಾಗಿ ಭಾರತದಿಂದ ಎರಡು ಹೆಲಿಕಾಪ್ಟರ್ ಗಳನ್ನು ಕಳಿಸಲಾಗಿದ್ದು, ಹವಮಾನ ವೈಪರಿತ್ಯ ಹಿನ್ನೆಲೆ ಹೆಲಿಕಾಪ್ಟರ್ ಗಳು ವಾಪಸ್ ಬಂದಿವೆ.

ಗೋರಖ್ರಪುರ(ಉತ್ತರ ಪ್ರದೇಶ): ಪ್ರಬಲ ಭೂಕಂಪಕ್ಕೆ ತತ್ತರಿಸಿರುವ ನೇಪಾಳಕ್ಕೆ ರಕ್ಷಣಾ ಕಾರ್ಯಾಚರಣೆಗಾಗಿ ಭಾರತದಿಂದ ಎರಡು ಹೆಲಿಕಾಪ್ಟರ್ ಗಳನ್ನು ಕಳಿಸಲಾಗಿದ್ದು, ಹವಮಾನ ವೈಪರಿತ್ಯ ಹಿನ್ನೆಲೆ ಹೆಲಿಕಾಪ್ಟರ್ ಗಳು ವಾಪಸ್ ಬಂದಿವೆ.

ಭಾರತೀಯ ವಾಯುಸೇನೆಗೆ ಸೇರಿದ ಎಂಐ-17 ಹೆಲಿಕಾಪ್ಟರ್ ನಲ್ಲಿ ಅಗತ್ಯ ರಕ್ಷಣಾ ಸಾಮಾಗ್ರಿ ಹಾಗೂ 45 ಸಿಬ್ಬಂದಿಯನ್ನು ಹೊತ್ತೊಯ್ದಿತ್ತು. ಆದರೆ ನೇಪಾಳದಲ್ಲಿ ಹವಮಾನ ವೈಪರಿತ್ಯದಿಂದಾಗಿ ಎರಡು ಹೆಲಿಕಾಪ್ಟರ್ ಗಳು ಉತ್ತರಪ್ರದೇಶದ ಗೋರಖ್ ಪುರಕ್ಕೆ ವಾಪಸ್ ಬಂದಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

ಧರ್ಮಸ್ಥಳ ಪ್ರಕರಣ: ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ; ಹೊಸ ದೂರು ದಾಖಲು!

News headlines 28-08-2025 | ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ- DK Shivakumar; ಪ್ರಮೋದಾ ದೇವಿ ಒಡೆಯರ್ ಪ್ರತಿಕ್ರಿಯೆ ಏನು..?; ಬೀದರ್‌: ಭಾರಿ ಮಳೆ, ಹಲವು ಸೇತುವೆ ಬಂದ್; ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಮತ್ತೆ ED ಕಸ್ಟಡಿಗೆ

SCROLL FOR NEXT