ಕರ್ನಾಟಕ ಭವನ 
ದೇಶ

ಕರ್ನಾಟಕ ಭವನದಲ್ಲಿ ನೆರವಿಗೆ ಮಾಹಿತಿ ಕೇಂದ್ರ

ಭೂಕಂಪ ಪೀಡಿತ ನೇಪಾಳದಲ್ಲಿರುವ ರಾಜ್ಯದ ಜನರನ್ನು ರಕ್ಷಿಸಲು ದೆಹಲಿಯ ಕರ್ನಾಟಕ ಭವನದಲ್ಲೂ ಮಾಹಿತಿ ಕೇಂದ್ರ ತೆರೆಯಲಾಗಿದೆ...

ನವದೆಹಲಿ: ಭೂಕಂಪ ಪೀಡಿತ ನೇಪಾಳದಲ್ಲಿರುವ ರಾಜ್ಯದ ಜನರನ್ನು ರಕ್ಷಿಸಲು ದೆಹಲಿಯ ಕರ್ನಾಟಕ ಭವನದಲ್ಲೂ ಮಾಹಿತಿ ಕೇಂದ್ರ ತೆರೆಯಲಾಗಿದೆ.

ಕರ್ನಾಟಕ ಭವನದ ಜಂಟಿ ಸ್ಥಾನಿಕ ಆಯುಕ್ತ ರಂಗಸ್ವಾಮಿ (09868393991) ಹಾಗೂ ಶಂಭು ಲಿಂಗಪ್ಪ (09868393989) ಅವರನ್ನು ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬಹುದು.

ರಾಜ್ಯದಿಂದ ನೇಪಾಳಕ್ಕೆ ಹೊರಟಿರುವ ಅಧಿಕಾರಿಗಳು ರಾಜ್ಯದ ಜನರನ್ನು ದೆಹಲಿಗೆ ಕರೆತರಲಿದ್ದಾರೆ. ದೆಹಲಿ ಕರ್ನಾಟಕ ಭವನದಲ್ಲಿ ನೇಪಾಳದಿಂದ ಬರುವ ಜನರಿಗೆ ವಸತಿ ವ್ಯವಸ್ಥೆ ಹಾಗೂ ಊರಿಗೆ ತೆರಳಲು ವ್ಯವಸ್ಥೆ ಮಾಡಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!