ಕರ್ನಾಟಕ ಭವನ 
ದೇಶ

ಕರ್ನಾಟಕ ಭವನದಲ್ಲಿ ನೆರವಿಗೆ ಮಾಹಿತಿ ಕೇಂದ್ರ

ಭೂಕಂಪ ಪೀಡಿತ ನೇಪಾಳದಲ್ಲಿರುವ ರಾಜ್ಯದ ಜನರನ್ನು ರಕ್ಷಿಸಲು ದೆಹಲಿಯ ಕರ್ನಾಟಕ ಭವನದಲ್ಲೂ ಮಾಹಿತಿ ಕೇಂದ್ರ ತೆರೆಯಲಾಗಿದೆ...

ನವದೆಹಲಿ: ಭೂಕಂಪ ಪೀಡಿತ ನೇಪಾಳದಲ್ಲಿರುವ ರಾಜ್ಯದ ಜನರನ್ನು ರಕ್ಷಿಸಲು ದೆಹಲಿಯ ಕರ್ನಾಟಕ ಭವನದಲ್ಲೂ ಮಾಹಿತಿ ಕೇಂದ್ರ ತೆರೆಯಲಾಗಿದೆ.

ಕರ್ನಾಟಕ ಭವನದ ಜಂಟಿ ಸ್ಥಾನಿಕ ಆಯುಕ್ತ ರಂಗಸ್ವಾಮಿ (09868393991) ಹಾಗೂ ಶಂಭು ಲಿಂಗಪ್ಪ (09868393989) ಅವರನ್ನು ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬಹುದು.

ರಾಜ್ಯದಿಂದ ನೇಪಾಳಕ್ಕೆ ಹೊರಟಿರುವ ಅಧಿಕಾರಿಗಳು ರಾಜ್ಯದ ಜನರನ್ನು ದೆಹಲಿಗೆ ಕರೆತರಲಿದ್ದಾರೆ. ದೆಹಲಿ ಕರ್ನಾಟಕ ಭವನದಲ್ಲಿ ನೇಪಾಳದಿಂದ ಬರುವ ಜನರಿಗೆ ವಸತಿ ವ್ಯವಸ್ಥೆ ಹಾಗೂ ಊರಿಗೆ ತೆರಳಲು ವ್ಯವಸ್ಥೆ ಮಾಡಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT