ಮನಿಶಾ ಕೊಯಿರಾಲ 
ದೇಶ

ಮೋದಿಗೆ ಧನ್ಯವಾದ ಹೇಳಿದ ಮನಿಶಾ ಕೊಯಿರಾಲ

ಭೂಕಂಪದಿಂದ ನಲುಗಿ ಹೋಗಿರುವ ನೇಪಾಳಕ್ಕೆ ಭಾರತ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಿಪ್ರಗತಿಯಲ್ಲಿ ಸ್ಪಂಧಿಸಿ ನೆರವಿನ ಭರವಸೆ...

ನವದೆಹಲಿ: ಭೂಕಂಪದಿಂದ ನಲುಗಿ ಹೋಗಿರುವ ನೇಪಾಳಕ್ಕೆ ಭಾರತ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಿಪ್ರಗತಿಯಲ್ಲಿ ಸ್ಪಂಧಿಸಿ ನೆರವಿನ ಭರವಸೆ ನೀಡಿದಕ್ಕೆ ನಟಿ ಮನಿಶಾ ಕೊಯಿರಾಲ ಮೋದಿ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು ಹೇಳಿದ್ದಾರೆ.

ಮನೀಶಾ ಕೊಯಿರಾಲ ನೇಪಾಳದವರಾಗಿದ್ದು, ಅಲ್ಲಿ ಮೊತ್ತಮೊದಲ ಚುನಾಯಿತ ಪ್ರಧಾನಿ ಬಿ.ಪಿ. ಕೊಯಿರಾಲ ಅವರ ಮೊಮ್ಮಗಳಾಗಿದ್ದಾರೆ. ನೇಪಾಳದಲ್ಲಿ ಭೀಕರ ಭೂಕಂಪದಿಂದ ಆದ ಅನಾಹುತ ಕಂಡು ಮನೀಶಾ ಕೊಯಿರಾಲ ಕಣ್ಣೀರಿಟಿದ್ದಾರೆ. ಇದೇ ವೇಳೆ ರಕ್ಷಣಾ ಚಟುವಟಿಕೆಯಲ್ಲಿ ಭಾರತದ ಸಕ್ರಿಯ ಪಾತ್ರವನ್ನೂ ಶ್ಲಾಘಿಸಿದ್ದಾರೆ. ನಟಿ ತಮ್ಮ ಫೇಸ್ಬುಕ್ ಮತ್ತು ಟ್ವಿಟ್ಟರ್ ಪೇಜ್ ಗಳಲ್ಲಿ ಭಾರತ ಸರ್ಕಾರ ಹಾಗೂ ಪ್ರಧಾನಿಗೆ ಥ್ಯಾಂಕ್ಸ್ ಅರ್ಪಿಸಿದ್ದಾರೆ.

ನೇಪಾಳದಲ್ಲಿ ನಿನ್ನೆ ಸಂಭವಿಸಿದ ಭೂಕಂಪಗಳಿಂದ ಸುಮಾರು 2 ಸಾವಿರ ಜನರು ಮೃತಪಟ್ಟಿದ್ದಾರೆ. ಭಾರತದ ವಾಯುಪಡೆ ಯೋಧರು ತ್ವರಿತಗತಿಯಲ್ಲಿ ರಕ್ಷಣಾ ಕಾರ್ಯಗಳನ್ನು ನಡೆಸುತ್ತಿದ್ದು, ಸಾವಿರಾರು ಜನರನ್ನು ರಕ್ಷಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ರದ್ದುಗೊಳಿಸಲು ಬಿಜೆಪಿ ಸಂಸದ ನೋಟಿಸ್; ಕಾರಣ ಏನು ಗೊತ್ತಾ?

ಬಿಕ್ಲು ಶಿವ ಕೊಲೆ ಪ್ರಕರಣ: ಭೈರತಿ ಬಸವರಾಜ್​ಗೆ ಬಿಗ್ ಶಾಕ್​​; ಸುಪ್ರೀಂ ಕೋರ್ಟ್ ನಲ್ಲೂ ಜಾಮೀನು‌ ಅರ್ಜಿ ವಜಾ

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ದೊರೆ ಕೆಕೆ ಮಿಶ್ರಾ ಪುತ್ರನ ಬಂಧನ

'ಆ ದಿನದ ಒಪ್ಪಂದ ಮರೆತು ಬಿಟ್ರಾ'? ನಿಮ್ಮ ಸಮ್ಮುಖದಲ್ಲೇ ಮಾತಾಗಿತ್ತು ಅಲ್ವಾ? ಆಗುತ್ತೋ ಇಲ್ವೋ ಕ್ಲಿಯರ್​ ಮಾಡಿ; ಡಿಕೆ ಬ್ರದರ್ಸ್ ದುಂಬಾಲು!

ಜಾರ್ಖಂಡ್: ಶಾಲೆಯಲ್ಲಿ ಸರಸ್ವತಿ ಪೂಜೆಗೆ ಹಣ ನೀಡದ ವಿದ್ಯಾರ್ಥಿಗಳಿಗೆ 100 ಸಿಟ್ ಅಪ್ಸ್ ಶಿಕ್ಷೆ, ಊಟ ನಿರಾಕರಣೆ!

SCROLL FOR NEXT