ಮನಿಶಾ ಕೊಯಿರಾಲ 
ದೇಶ

ಮೋದಿಗೆ ಧನ್ಯವಾದ ಹೇಳಿದ ಮನಿಶಾ ಕೊಯಿರಾಲ

ಭೂಕಂಪದಿಂದ ನಲುಗಿ ಹೋಗಿರುವ ನೇಪಾಳಕ್ಕೆ ಭಾರತ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಿಪ್ರಗತಿಯಲ್ಲಿ ಸ್ಪಂಧಿಸಿ ನೆರವಿನ ಭರವಸೆ...

ನವದೆಹಲಿ: ಭೂಕಂಪದಿಂದ ನಲುಗಿ ಹೋಗಿರುವ ನೇಪಾಳಕ್ಕೆ ಭಾರತ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಿಪ್ರಗತಿಯಲ್ಲಿ ಸ್ಪಂಧಿಸಿ ನೆರವಿನ ಭರವಸೆ ನೀಡಿದಕ್ಕೆ ನಟಿ ಮನಿಶಾ ಕೊಯಿರಾಲ ಮೋದಿ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು ಹೇಳಿದ್ದಾರೆ.

ಮನೀಶಾ ಕೊಯಿರಾಲ ನೇಪಾಳದವರಾಗಿದ್ದು, ಅಲ್ಲಿ ಮೊತ್ತಮೊದಲ ಚುನಾಯಿತ ಪ್ರಧಾನಿ ಬಿ.ಪಿ. ಕೊಯಿರಾಲ ಅವರ ಮೊಮ್ಮಗಳಾಗಿದ್ದಾರೆ. ನೇಪಾಳದಲ್ಲಿ ಭೀಕರ ಭೂಕಂಪದಿಂದ ಆದ ಅನಾಹುತ ಕಂಡು ಮನೀಶಾ ಕೊಯಿರಾಲ ಕಣ್ಣೀರಿಟಿದ್ದಾರೆ. ಇದೇ ವೇಳೆ ರಕ್ಷಣಾ ಚಟುವಟಿಕೆಯಲ್ಲಿ ಭಾರತದ ಸಕ್ರಿಯ ಪಾತ್ರವನ್ನೂ ಶ್ಲಾಘಿಸಿದ್ದಾರೆ. ನಟಿ ತಮ್ಮ ಫೇಸ್ಬುಕ್ ಮತ್ತು ಟ್ವಿಟ್ಟರ್ ಪೇಜ್ ಗಳಲ್ಲಿ ಭಾರತ ಸರ್ಕಾರ ಹಾಗೂ ಪ್ರಧಾನಿಗೆ ಥ್ಯಾಂಕ್ಸ್ ಅರ್ಪಿಸಿದ್ದಾರೆ.

ನೇಪಾಳದಲ್ಲಿ ನಿನ್ನೆ ಸಂಭವಿಸಿದ ಭೂಕಂಪಗಳಿಂದ ಸುಮಾರು 2 ಸಾವಿರ ಜನರು ಮೃತಪಟ್ಟಿದ್ದಾರೆ. ಭಾರತದ ವಾಯುಪಡೆ ಯೋಧರು ತ್ವರಿತಗತಿಯಲ್ಲಿ ರಕ್ಷಣಾ ಕಾರ್ಯಗಳನ್ನು ನಡೆಸುತ್ತಿದ್ದು, ಸಾವಿರಾರು ಜನರನ್ನು ರಕ್ಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT