ವಿತ್ತ ಸಚಿವ ಅರುಣ್ ಜೇಟ್ಲಿ 
ದೇಶ

ಭೂ ಸುಗ್ರೀವಾಜ್ಞೆ ಅಂಗೀಕಾರಕ್ಕೆ ಜಂಟಿ ಅಧಿವೇಶನ?

ಮೋದಿ ಸರ್ಕಾರಕ್ಕೆ ಪ್ರತಿಷ್ಠೆ ವಿಧೇಯಕ ಅಂಗೀಕಾರಕ್ಕೆ ಸಂಸತ್‍ನ ಜಂಟಿ ಅಧಿವೇಶನ ಕರೆಯುವ ಸಾಧ್ಯತೆ ತಳ್ಳಿಹಾಕಿಲ್ಲ ಕೇಂದ್ರ ಸರ್ಕಾರ. ಇಂಥ ಒಂದು ಸುಳಿವು ನೀಡಿದ್ದು ಹಣಕಾಸು ಸಚಿವ ಅರುಣ್ ಜೇಟ್ಲಿ...

ನವದೆಹಲಿ: ಮೋದಿ ಸರ್ಕಾರಕ್ಕೆ ಪ್ರತಿಷ್ಠೆ ವಿಧೇಯಕ ಅಂಗೀಕಾರಕ್ಕೆ ಸಂಸತ್‍ನ ಜಂಟಿ ಅಧಿವೇಶನ ಕರೆಯುವ ಸಾಧ್ಯತೆ ತಳ್ಳಿಹಾಕಿಲ್ಲ ಕೇಂದ್ರ ಸರ್ಕಾರ. ಇಂಥ ಒಂದು ಸುಳಿವು ನೀಡಿದ್ದು ಹಣಕಾಸು ಸಚಿವ ಅರುಣ್ ಜೇಟ್ಲಿ.

ಸಂದರ್ಶನದಲ್ಲಿ ಮಾತನಾಡಿದ ಅವರು ಸರ್ಕಾರದ ಮೊದಲ ಆದ್ಯತೆ ರಾಜ್ಯಸಭೆಯಲ್ಲಿ ಅದನ್ನು ಅಂಗೀಕರಿಸಲು ಪ್ರಯತ್ನಿಸಲಾಗುತ್ತದೆ ಎಂದಿದ್ದಾರೆ. ಒಂದು ವೇಳೆ ಇದೇ ವಿಚಾರಕ್ಕೆ ಜಂಟಿ ಅಧಿವೇಶನ ಕರೆದರೂ ಇದೇನೂ ಮೊದಲ ಅಥವಾ ಕೊನೆಯ ಬಾರಿ ಅಲ್ಲವಲ್ಲ ಎಂದು ಪ್ರಶ್ನಿಸಿದರು.

ಸಿಗಲಿದೆ ಹೆಚ್ಚು ಪರಿಹಾರ: ಭಾರಿ ಮಳೆಯಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರ ಕಣ್ಣೀರನ್ನು ಕೇಂದ್ರ ಒರೆಸಲಿದೆ. ಹಿಂದಿನ ಯುಪಿಎ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರವನ್ನು
ಶೀಘ್ರವೇ ನೀಡುತ್ತೇವೆ. ಕೃಷಿ ಕ್ಷೇತ್ರ ಅನುಭವಿಸುತ್ತಿರುವ ನೀರಾವರಿ ಸಮಸ್ಯೆಗೆ ತಕ್ಷಣಕ್ಕೆ ಪರಿಹಾರ ಕಲ್ಪಿಸಲಾಗದು. ಅದಕ್ಕೆ ದೀರ್ಘಾವಧಿಯನ್ನು ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳಬೇಕಾಗಿದೆ. ತಾತ್ಕಾಲಿಕ ಕ್ರಮದಿಂದ ಏನೇನೂ ಲಾಭವಿಲ್ಲ ಎಂದಿದ್ದಾರೆ ಅರುಣ್ ಜೇಟ್ಲಿ. ಬಾಡಿಗೆಯ ಕಾರಣಗಳು: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕಳೆದ ಕೆಲ ದಿನಗಳಿಂದ ಸಕ್ರಿಯವಾಗಿರುವುದನ್ನು ಜೇಟ್ಲಿ ಲೇವಡಿ ಮಾಡಿದ್ದಾರೆ. ಅವರು ಕಾರಣಗಳನ್ನು ಬಾಡಿಗೆಗೆ ತೆಗೆದುಕೊಂಡಂತೆ ಮಾತನಾಡುತ್ತಿದ್ದಾರೆ. ಹೀಗಾಗಿ, ಕಾಂಗ್ರೆಸ್ ಉಪಾಧ್ಯಕ್ಷ ರಾಜಕೀಯದಲ್ಲಿ ಹೊಂದಿರುವ ನಿಷ್ಠೆ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT