ಸಂಸತ್ 
ದೇಶ

ಭೂಸ್ವಾಧೀನ ಮಸೂದೆ ವರದಿ ಸಲ್ಲಿಕೆ ಅವಧಿ ವಿಸ್ತರಣೆ

ಕೇಂದ್ರ ಎನ್ ಡಿಎ ಸರ್ಕಾರದ ಬಹುವಿವಾದಿತ ಭೂ ಸ್ವಾಧೀನ ಮಸೂದೆಗೆ ಸಂಬಂಧಿಸಿದಂತೆ ಸರ್ಕಾರ ರಚಿಸಿರುವ ಜಂಟಿ ಸದನ ಸಮಿತಿ ಸಮೀಕ್ಷೆಯ ವರದಿ ನೀಡಲು ...

ನವದೆಹಲಿ: ಕೇಂದ್ರ ಎನ್ ಡಿಎ ಸರ್ಕಾರದ ಬಹುವಿವಾದಿತ ಭೂ ಸ್ವಾಧೀನ ಮಸೂದೆಗೆ ಸಂಬಂಧಿಸಿದಂತೆ ಸರ್ಕಾರ ರಚಿಸಿರುವ ಜಂಟಿ ಸದನ ಸಮಿತಿ ಸಮೀಕ್ಷೆಯ ವರದಿ ನೀಡಲು ನಾಲ್ಕು ದಿನಗಳ ಅವಧಿ ವಿಸ್ತರಿಸಲಾಗಿದೆ.

ಸಂಸತ್ತಿನ ಜಂಟಿ ಸದನ ಸಮಿತಿ ಇತ್ತೀಚೆಗೆ ನಡೆದ ಸಭೆಯಲ್ಲಿ ವರದಿ ನೀಡಲು ಎರಡು ದಿನಗಳ ಹೆಚ್ಚಿನ ಕಾಲಾವಾಕಾಶ ನೀಡುವಂತೆ ಕೋರಿತ್ತು. ಅದರಂತೆ ಸರ್ಕಾರ ಭೂ ಸ್ವಾಧೀನ ಮಸೂದೆ ಅಧ್ಯಯನ ವರದಿ ವರದಿ ಸಲ್ಲಿಸಲು ಆಗಸ್ಚ್ 7ರ ವರೆಗೆ ಗಡುವು ನೀಡಿದೆ.

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಲಲಿತ್ ಮೋದಿ ಹಾಗೂ ವ್ಯಾಪಂ ಹಗರಣ ಸಂಬಂಧ ಪ್ರತಿ ಪಕ್ಷಗಳು ಕೋಲಾಹಲ ಸೃಷ್ಠಸಿದ್ದು ಸದನ ನಡೆಯಲು ಅವಕಾಶ ನೀಡುತ್ತಿಲ್ಲ.ಹೀಗಾಗಿ ಜಂಟಿ ಸದನ ಸಮಿತಿ ಹೆಚ್ಚುವರಿ ಕಾಲಾವಾಕಾಶ ಕೋರಿದೆ. ಈ ಮೊದಲು ಆಗಸ್ಟ್ 3 ರೊಳಗೆ ಅಧ್ಯಯನ ವರದಿ ನೀಡುವಂತೆ ಸೂಚಿಸಲಾಗಿತ್ತು. ಭೂ ಸ್ವಾದೀನ ದಿಂದಾಗುವ ರೈತರಿಗೆ ಆಗುವ ಒಳಿತು ಕೆಡುಕು, ಪಾರದರ್ಶಕವಾಗಿ ನೀಡುವ ಪರಿಹಾರ, ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಂಸದೀಯಸಮಿತಿ ಅಧ್ಯಯನ ನಡೆಸಿ ವರದಿ ಸಿದ್ದಪಡಿಸಿದೆ.






Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT