ಮಧ್ಯಪ್ರದೇಶದ ಹರ್ದಾ ಪ್ರದೇಶದಲ್ಲಿ ಹಳಿ ತಪ್ಪಿರುವ ರೈಲುಗಳು 
ದೇಶ

ಮ.ಪ್ರ ಅವಳಿ ರೈಲು ದುರಂತ ಹಿನ್ನೆಲೆ 9 ರೈಲು ಸಂಚಾರ ರದ್ದು

ಮಧ್ಯಪ್ರದೇಶದ ಕುದ್ವಾ ಪ್ರದೇಶದಲ್ಲಿ ನಡೆದ ಅವಳಿ ರೈಲು ದುರಂತ ಹಿನ್ನೆಲೆಯಲ್ಲಿ ಘಟನೆ ಮರುಕಳಿಸದಂತೆ ಎಚ್ಚೆತ್ತುಕೊಂಡಿರುವ ಕೇಂದ್ರ ರೈಲ್ವೆ ಇಲಾಖೆಯು ಇದೀಗ 9 ರೈಲುಗಳ ಸಂಚಾರವನ್ನು ರದ್ದು ಮಾಡಿರುವುದಾಗಿ ತಿಳಿದುಬಂದಿದೆ...

ಮುಂಬೈ: ಮಧ್ಯಪ್ರದೇಶದ ಕುದ್ವಾ ಪ್ರದೇಶದಲ್ಲಿ ನಡೆದ ಅವಳಿ ರೈಲು ದುರಂತ ಹಿನ್ನೆಲೆಯಲ್ಲಿ ಘಟನೆ ಮರುಕಳಿಸದಂತೆ ಎಚ್ಚೆತ್ತುಕೊಂಡಿರುವ ಕೇಂದ್ರ ರೈಲ್ವೆ ಇಲಾಖೆಯು ಇದೀಗ 9 ರೈಲುಗಳ ಸಂಚಾರವನ್ನು ರದ್ದು ಮಾಡಿರುವುದಾಗಿ ತಿಳಿದುಬಂದಿದೆ.

ಮುಂಬೈಯಿಂದ ಉತ್ತರ ಪ್ರದೇಶದ ವಾರಣಾಸಿಗೆ ಬರುತ್ತಿದ್ದ ಕಾಮಯಾನಿ ಎಕ್ಸ್ ಪ್ರೆಸ್ ಮಂಗಳವಾರ ಮಧ್ಯರಾತ್ರಿ ಮಧ್ಯಪ್ರದೇಶದ ಪುಟ್ಟ ಸೇತುವೆಯನ್ನು ದಾಟುವಾಗ ಹಳ್ಳಿ ತಪ್ಪಿ ಅಪಘಾತ ಸಂಭವಿಸಿತ್ತು. ಈ ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಪಾಟ್ನಾದಿಂದ ಮುಂಬೈಗೆ ಬರುತ್ತಿದ್ದ ಜನತಾ ಎಕ್ಸ್‌ಪ್ರೆಸ್ (13201) ರೈಲು ಅದೇ ಜಾಗದಲ್ಲಿ ಹಳಿ ತಪ್ಪಿ ಇನ್ನೊಂದು ದುರ್ಘಟನೆ ಸಂಭವಿಸಿತ್ತು. ಈ ಎರಡೂ ಅಪಘಾತಗಳಲ್ಲಿ ಒಟ್ಟು 27ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಘಟನೆ ಸಂಭವಿಸುತ್ತಿದ್ದಂತೆ ರಕ್ಷಣೆ ಮುಂದಾದ ಸಿಬ್ಬಂದಿಗಳು 300 ಕ್ಕೂ ಹೆಚ್ಚುಮಂದಿಯ ರಕ್ಷಣೆ ಮಾಡಿತ್ತು.

ಇದೀಗ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ರೈಲ್ವೆ ಇಲಾಖೆಯು ಮುಂಬೈನಿಂದ ಬರುವ 9 ರೈಲುಗಳನ್ನು ಆಗಸ್ಟ್ 5 ಮತ್ತು 6 ಎರಡು ದಿನಗಳವರೆಗೂ ರದ್ದು ಮಾಡಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT