ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿ (ಸಂಗ್ರಹ ಚಿತ್ರ) 
ದೇಶ

ಅಹಂಕಾರಿ ಮೋದಿ ಸರ್ಕಾರ ಕಾಂಗ್ರೆಸ್ ಮುಖ್ಯಮಂತ್ರಿಗಳನ್ನು ಕಡೆಗಣಿಸುತ್ತಿದೆ: ಸೋನಿಯಾ

ಅಹಂಕಾರ ಮೋದಿ ಸರ್ಕಾರ ಕಾಂಗ್ರೆಸ್ ನೇತೃತ್ವದಲ್ಲಿ ಅಧಿಕಾರದಲ್ಲಿರುವ ಮುಖ್ಯಮಂತ್ರಿಗಳನ್ನು ಕಡೆಗಣಿಸುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿ...

ನವದೆಹಲಿ: ಅಹಂಕಾರ ಮೋದಿ ಸರ್ಕಾರ ಕಾಂಗ್ರೆಸ್ ನೇತೃತ್ವದಲ್ಲಿ ಅಧಿಕಾರದಲ್ಲಿರುವ ಮುಖ್ಯಮಂತ್ರಿಗಳನ್ನು ಕಡೆಗಣಿಸುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿ ಅವರು ಮೋದಿ ವಿರುದ್ಧ ಗುರುವಾರ ಕಿಡಿಕಾರಿದ್ದಾರೆ.

ಉಗ್ರ ಸಂಘಟನೆಯಾದ ನಾಗಾ ಸಂಘಟನೆಯೊಂದಿಗೆ ಶಾಂತಿ ಒಪ್ಪಿಗೆ ವಿಚಾರದಲ್ಲಿ ಮೋದಿ ಸರ್ಕಾರ ಕಾಂಗ್ರೆಸ್ ನ ಮುಖ್ಯಮಂತ್ರಿಗಳನ್ನು ಕಡೆಗಣಿಸಿದ್ದು, ಒಪ್ಪಂದದ ಬಗ್ಗೆ ಯಾವೊಬ್ಬ ಮುಖ್ಯಮಂತ್ರಿಯ ಅಭಿಪ್ರಾಯವನ್ನು ಕೇಳಿಲ್ಲ. ನಾಗಾ ಒಪ್ಪಂದವೊಂದು ಐತಿಹಾಸಿಕ ಒಪ್ಪಂದವೇ ಇರಬಹುದು. ಆದರೆ, ಈ ಬಗ್ಗೆ ಮುಖ್ಯಮಂತ್ರಿಗಳ ಅಭಿಪ್ರಾಯ ಕೇಳದೇ ಇರುವುದು ಮೋದಿ ಸರ್ಕಾರದ ಸೊಕ್ಕಲ್ಲದೆ ಮತ್ತೇನು ಎಂದು ಹೇಳಿದ್ದಾರೆ.

ಯಾವುದೇ ಒಪ್ಪಂದ ಮಾಡಿಕೊಳ್ಳಬೇಕಾದರೂ ಮೋದಿ ಸರ್ಕಾರ ಪ್ರತಿಯೊಂದು ರಾಜ್ಯದ ಮುಖ್ಯಮಂತ್ರಿಯ ಅಭಿಪ್ರಾಯವನ್ನು ಪಡೆದುಕೊಳ್ಳಲಾಗಿದೆ ಎಂದು ಹೇಳುವ ಮೋದಿ ಸರ್ಕಾರ, ಈ ಒಪ್ಪಂದಲ್ಲೇಕೆ ಕಾಂಗ್ರೆಸ್ ನ ಮುಖ್ಯಮಂತ್ರಿಗಳ ಅಭಿಪ್ರಾಯ ಕೇಳಲಿಲ್ಲ. ಈ ಮೂಲಕ ಮೋದಿ ಸರ್ಕಾರ ಮುಖ್ಯಮಂತ್ರಿಗಳಿಗೆ ಅವಮಾನ ಮಾಡಿದೆ. ಕೇಂದ್ರ ಸರ್ಕಾರದ ಈ ವರ್ತನೆ ನಿಜಕ್ಕೂ ಆಶ್ಯರ್ಯಕರವಾಗಿದೆ ಎಂದು ಹೇಳಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT