ದಿಗಂಬರ್ ಕಾಮತ್ 
ದೇಶ

ಗೋವಾ ಲಂಚ ಪ್ರಕರಣ: 12ರವರೆಗೆ ಕಾಮತ್ ನಿರಾಳ

ಲೂಯಿಸ್ ಬರ್ಜರ್‍ನ ಜೈಕಾ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಲ್ಲಿದ್ದ ಗೋವಾ ಮಾಜಿ ಮುಖ್ಯಮಂತ್ರಿ ದಿಗಂಬರ್...

ಪಣಜಿ: ಲೂಯಿಸ್ ಬರ್ಜರ್‍ನ ಜೈಕಾ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಲ್ಲಿದ್ದ ಗೋವಾ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ಸ್ವಲ್ಪ ಮಟ್ಟಿಗೆ ನಿರಾಳರಾಗಿದ್ದಾರೆ. ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಕೈಗೆತ್ತಿ ಕೊಂಡ ಪಣಜಿಯ ವಿಶೇಷ ನ್ಯಾಯಾಲಯ, ಈ ಕುರಿತ ತೀರ್ಪನ್ನು ಆ.12 ಕ್ಕೆ ಕಾಯ್ದಿರಿಸಿದೆ.
ಜತೆಗೆ, ಅಲ್ಲಿಯವರೆಗೆ ಅವರನ್ನು ಪೊಲೀಸರು ಬಂಧಿಸದಂತೆ ಸೂಚಿಸಿದೆ. ಮತ್ತೊಂದು ಬೆಳವಣಿಗೆಯಲ್ಲಿ ಪೊಲೀಸರು ದುಬೈ ಮೂಲದ ರಾಯ್ ಚಂದ್ ಸೋನಿ ಎಂಬ ಹವಾಲಾ ಆಪ ರೇಟರ್‍ನನ್ನು ಬಂಧಿಸಿದ್ದಾರೆ. ಜಾರಿ ನಿರ್ದೇಶನಾಲಯ ಹವಾಲಾ ಜಾಲ ಪ್ರಕರಣದಡಿ ಕೇಸು ದಾಖಲಿಸಿದೆ.
ಗೆಸ್ಟಪೋ ಇದ್ದಂತೆ: ಗೋವಾ ಪ್ರತಿಪಕ್ಷ ನಾಯಕ ಪ್ರತಾಪ್‍ಸಿಂಗ್ ರಾಣೆ ಅವರು ಕ್ರೈಂ ಬ್ರಾಂಚ್ ಪೋಲೀಸರನ್ನು ಗೆಸ್ಟಪೋ(ರಹಸ್ಯ ಜರ್ಮನ್ ನಾಜಿ ದಳ)ಗೆ ಹೋಲಿಸಿದ್ದಾರೆ. ಪೋಲೀಸರು
ಗೆಸ್ಟಪೋದಂತೆ ವರ್ತಿಸುತ್ತಿದ್ದಾರೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT