ಉದ್ಯಮಿ ರಾಹುಲ್ ಬಜಾಜ್ 
ದೇಶ

ಮೋದಿ ಸರ್ಕಾರ ಹೊಳಪು ಕಳೆದುಕೊಳ್ಳುತ್ತಿದೆ: ರಾಹುಲ್ ಬಜಾಜ್

ಪ್ರಧಾನಿ ನರೇಂದ್ರ ಮೋದಿಯ ಕಟ್ಟಾ ಅಭಿಮಾನಿಯಾಗಿದ್ದ ಖ್ಯಾತ ಉದ್ಯಮಿ ರಾಹುಲ್ ಬಜಾಜ್ ಅಚ್ಚರಿಯ ಬೆಳವಣಿಗೆಯಾಲ್ಲಿ ಬಿಜೆಪಿ ಸರ್ಕಾರದ ಮೇಲೆ ಭಾರೀ ಟೀಕಾ ಪ್ರಹಾರ ನಡೆಸಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯ ಕಟ್ಟಾ ಅಭಿಮಾನಿಯಾಗಿದ್ದ ಖ್ಯಾತ ಉದ್ಯಮಿ ರಾಹುಲ್ ಬಜಾಜ್ ಅಚ್ಚರಿಯ ಬೆಳವಣಿಗೆಯಾಲ್ಲಿ ಬಿಜೆಪಿ ಸರ್ಕಾರದ ಮೇಲೆ ಭಾರೀ ಟೀಕಾ ಪ್ರಹಾರ ನಡೆಸಿದ್ದಾರೆ.

ಮೋದಿ ಸರ್ಕಾರ ತನ್ನ ಹೊಳಪು ಕಳೆದುಕೊಳ್ಳುತ್ತಿದೆ, ತನ್ನ ಪ್ರಗತಿಯ ಹಾಡಿಗೆ ತಾನೇ ತಡೆ ಸೃಉಷ್ಠಿಸಿಕೊಳ್ಳುತ್ತಿದೆ ಎಂದಿರುವ ಬಜಾಜ್, ಕಪ್ಪುಹಣದ ಕಾನೂನಿನ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಪ್ಪು ಹಣ ಕುರಿತ ಕಾನೂನನ್ನು ದ್ವೇಷದ ಕಾರಣವಿಟ್ಟುಕೊಂಡೇ ಮಾಡಿದಂತೆ ಕಾಣಿಸುತ್ತಿದೆ. ವಿದೇಶದಲ್ಲಿ ಅಸ್ತಿ ಇರುವುದನ್ನು ಬಹಿರಂಗಪಡಿಸಿರುವ ಜನರಿಗೆ ಈ ಕಾನೂನು ಮುಳುವಾಗಲಿದೆ ಎಂದು ಬಜಾಜ್ ಆತಂಕ ತೋರಿದ್ದಾರೆ.

ಹೊಸ ನಿಯಮದ ಪ್ರಕಾರ ಇರುವ ಆಸ್ತಿಯ ಶೇ.30 ರಷ್ಟು ಅಥವಾ ಬಹಿರಂಗಪಡಿಸಿದ ಅಕ್ರಮ ಆಸ್ತಿಯಶ್ಟೇ ಹಣವನ್ನು ದಂಡಾರೂಪದಲ್ಲಿ ಕೊಡಬೇಕೆಂದಿದ್ದು, ಈ ಕಾನೂನಿನಿಂದ ಅಸ್ತಿ ಬಹಿರಂಗವಾಗುವ ಸಾಧ್ಯತೆಗಿಂತ ಕೋರ್ಟ್ ಮೊರೆಹೋಗಿ ವಾದವಿವಾದಗಾಲ್ಲಿ ಕೇಸು ಜೀವನಪರ್ಯಂತ ಎಳೆದುಕೊಂಡು ಹೋಗುವ ಸಾಧ್ಯತೆಯೇ ಹೆಚ್ಚು ಎಂದು ಬಜಾಜ್ ಅಭಿಪ್ರಾಯಪಟ್ಟಿದ್ದಾರೆ.

ಇದರೊಂದಿಗೆ ಹಲವು ಪ್ರಮುಖ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಕೇಂದ್ರ ಸರ್ಕಾರದ ನಡೆಗಳ ಬಗ್ಗೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT