ಮಾಜಿ ಗೃಹ ಸಚಿವ ಸುಶೀಲ್ ಕುಮರಾ ಶಿಂಧೆ 
ದೇಶ

ದಾವೂದ್ ಮರುಳುವಿಕೆ ಬಗ್ಗೆ ಮಾಹಿತಿಯಿರಲಿಲ್ಲ: ಸುಶೀಲ್ ಕುಮಾರ್ ಶಿಂಧೆ

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಭಾರತಕ್ಕೆ ಮರಳಿಬರುವ ಕುರಿತಂತೆ ಮೂಲಗಳಾಗಲೀ, ಸಂಸ್ಥೆಗಳಾಗಲಿ ಮಾಹಿತಿ ನೀಡಿರಲಿಲ್ಲ ಎಂದು ಮಾಜಿ ಗೃಹ ಸಚಿವ ಸುಶೀಲ್ ಕುಮರಾ ಶಿಂಧೆ ಅವರು ಮಂಗಳವಾರ ಹೇಳಿದ್ದಾರೆ...

ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಭಾರತಕ್ಕೆ ಮರಳಿಬರುವ ಕುರಿತಂತೆ ಮೂಲಗಳಾಗಲೀ, ಸಂಸ್ಥೆಗಳಾಗಲಿ ಮಾಹಿತಿ ನೀಡಿರಲಿಲ್ಲ ಎಂದು ಮಾಜಿ ಗೃಹ ಸಚಿವ ಸುಶೀಲ್ ಕುಮರಾ ಶಿಂಧೆ ಅವರು ಮಂಗಳವಾರ ಹೇಳಿದ್ದಾರೆ.

ದಾವೂದ್ ಭಾರತಕ್ಕೆ ಮರಳುವಿಕೆ ಯುಪಿಎ ಸರ್ಕಾರ ಚರ್ಚೆ ನಡೆಸಿತ್ತು ಎಂಬ ಆರೋಪದ ಕುರಿತಂತೆ ಮಾತನಾಡಿರುವ ಅವರು, ನಾನು ಗೃಹ ಸಚಿವನಾಗಿದ್ದಾಗ ಈ ರೀತಿಯ ಯಾವುದೇ ಮಾಹಿತಿ ನಮಗೆ ಸಿಕ್ಕಿರಲಿಲ್ಲ. ಯಾವುದೇ ಮಾಧ್ಯಮವಾಗಲಿ ಅಥವಾ ಸಂಸ್ಥೆಗಳಾಗಲಿ ಮಾಹಿತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ.

ಎರಡು ವರ್ಷದ ಹಿಂದೆ ಯುಪಿಎ ಸರ್ಕಾರದ ಅವಧಿಯಲ್ಲಿ ದಾವೂದ್ ಇಬ್ರಾಹಿಂ ಭಾರತಕ್ಕೆ ವಾಪಸ್ ಆಗಲು ಸಿದ್ಧನಿದ್ದ. ಆತನ ಮರುಳುವಿಕೆ ಕುರಿತಂತೆ ಯುಪಿಎ ಸರ್ಕಾರ ಅಂದು ನಾಯಕರೊಂದಿಗೆ ಚರ್ಚೆ ನಡೆಸಿತ್ತು ಎಂದು ದೆಹಲಿ ಮೂಲದ ವಕೀಲ ಹಾಗೂ ಕಾಂಗ್ರೆಸ್ ನ ನಾಯಕರೊಬ್ಬರು ಹೇಳಿದ್ದಾರೆಂದು ಪತ್ರಿಕೆಯೊಂದು ವರದಿ ಮಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT