ಸಂಗ್ರಹ ಚಿತ್ರ 
ದೇಶ

ಉದ್ಯೋಗಸ್ಥ ಸಂತ್ರಸ್ತರಿಗೆ ರಜೆ

ಉದ್ಯೋಗ ಸ್ಥಳದಲ್ಲಿ ನಡೆಯುವ ಲೈಂಗಿಕ ಕಿರುಕುಳ ದೂರು ವಿಚಾರಣಾ ಸಮಿತಿ ಪ್ರಕರಣದ ಆರೋಪಿಯ ವರ್ಗಾವಣೆ ಅಥವಾ...

ನವದೆಹಲಿ: ಉದ್ಯೋಗ ಸ್ಥಳದಲ್ಲಿ ನಡೆಯುವ ಲೈಂಗಿಕ ಕಿರುಕುಳ ದೂರು ವಿಚಾರಣಾ ಸಮಿತಿ ಪ್ರಕರಣದ ಆರೋಪಿಯ ವರ್ಗಾವಣೆ ಅಥವಾ ಸಂತ್ರಸ್ತರಿಗೆ ಮೂರು ತಿಂಗಳವೆರೆಗೆ ರಜೆಗೆ ಶಿಫಾರಸು ಮಾಡುವ ಅಧಿಕಾರ ಹೊಂದಿದೆ ಎಂದು ಕೇಂದ್ರ ಸಸರ್ಕಾರ ಹೇಳಿದೆ.

ಲೋಕ ಸಭೆಯಲ್ಲಿ ಬುಧವಾರ ಈ ವಿಷಯ ತಿಳಿಸಿದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಸಹಾಯಕ ಸಚಿವ ಡಾ.ಜಿತೇಂದ್ರ ಸಿಂಗ್, ಉದ್ಯೋಗ ಸ್ಥಳದಲ್ಲಿ ಲೈಂಗಿಕ ಕಿರುಕುಳ ತಡೆ, ನಿಷೇಧ ಹಾಗೂ ದೂರು ನಿರ್ವಹಣಾ ಕಾನೂನಿಂತರೆ ಸೇವಾ ನಿಯಮಗಳಿಗೆ ತಿದ್ದುಪಡಿ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ವಿವರಿಸಿದರು.

ನೂತನ ಅಧಿಸೂಚನೆ ಪ್ರಕಾರ, ಯಾವುದೇ ದೂರಿಗೆ ಸಂಬಂಧಪಟ್ಟ ದೂರುದಾರರು ಅಥವಾ ಆರೋಪಿತರ ವರ್ಗಾವಣೆ ಅಥವಾ ಸಂತ್ರಸ್ತರಿಗೆ ಮೂರು ತಿಂಗಳ ಹೆಚ್ಚುವರಿ ರಜೆ ನೀಡಲು ಸಂಬಂಧಪಟ್ಟ ಸಂಸ್ಥೆಯ ಮುಖ್ಯಸ್ಥರಿಗೆ ಶಿಫಾರಸು ಮಾಡುವ ಅಧಿಕಾರವನ್ನು ದೂರು ನಿರ್ವಹಣಾ ಸಮಿತಿಗೆ ನೀಡಲಾಗಿದೆ ಎಂದು ಸಚಿವರು ಸದನಕ್ಕೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT