ಉಗ್ರರು 
ದೇಶ

ಉಗ್ರ ಅಬು ಒಕಾಶ ಸುಳಿವು ನೀಡಿದವರಿಗೆ ರು. 10 ಲಕ್ಷ ಬಹುಮಾನ

ಜಮ್ಮು ಕಾಶ್ಮೀರದ ಉಧಂಪುರ ಮೇಲಿನ ಭಯೋತ್ಪಾದಕರ ದಾಳಿಯಲ್ಲಿ ಬಂಧಿತನಾದ ಪಾಕಿಸ್ತಾನದ ಉಗ್ರ ನಾವೇದ್ ಯಾಕೂಬ್‌ನ ಸಹಚರ ಉಗ್ರ ಅಬು ಒಕಾಶನ...

ಶ್ರೀನಗರ: ಜಮ್ಮು ಕಾಶ್ಮೀರದ ಉಧಂಪುರ ಮೇಲಿನ ಭಯೋತ್ಪಾದಕರ ದಾಳಿಯಲ್ಲಿ ಬಂಧಿತನಾದ ಪಾಕಿಸ್ತಾನದ ಉಗ್ರ ನಾವೇದ್ ಯಾಕೂಬ್‌ನ ಸಹಚರ ಉಗ್ರ ಅಬು ಒಕಾಶ ಹಾಗೂ ಅಬು ಖಾಸಿಮ್ ಸುಳಿವು ನೀಡಿದವರಿಗೆ ರು. 10 ಲಕ್ಷ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ಘೋಷಿಸಿದೆ.
ಉಧಂಪುರ ದಾಳಿ ನಡೆಸಿದಾಗ ಪಾಕ್‌ ಉಗ್ರ ನಾವೆದ್‌ ಜತೆಗಿದ್ದ ಇತರೆ ಇಬ್ಬರು ಉಗ್ರರ ರೇಖಾಚಿತ್ರವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಆಗಸ್ಟ್ 18 ರಂದು ಬಿಡುಗಡೆ ಮಾಡಿತ್ತು. ಸದ್ಯ ತಲೆ ಮರೆಸಿಕೊಂಡಿರುವ ಅಬು ಖಾಸಿಮ್ ಹಾಗೂ ಅಬು ಒಕಾಶನ ಸುಳಿವು ನೀಡಿದವರಿಗೆ 10 ಲಕ್ಷ ರು. ಬಹುಮಾನ ಘೋಷಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT