ವಿನಯ ಶರ್ಮಾ 
ದೇಶ

ನಿರ್ಭಯ ಆರೋಪಿಗೆ ಜೈಲಲ್ಲಿ ಹಲ್ಲೆ

ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ವಿನಯ ಶರ್ಮಾಗೆ ಥಳಿಸಲಾಗಿದೆ. ಪ್ರಕರಣದ ಇತರ...

ನವದೆಹಲಿ: ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ವಿನಯ ಶರ್ಮಾಗೆ ಥಳಿಸಲಾಗಿದೆ. ಪ್ರಕರಣದ ಇತರ ಆರೋಪಿಗಳ ಜತೆಗೆ ದೆಹಲಿಯ ತಿಹಾರ್ ಜೈಲಲ್ಲಿದ್ದಾನೆ. ಜೈಲಿನ ಇತರ ಕೈದಿಗಳು ಆತನಿಗೆ ಥಳಿಸಿದ್ದಾರೆ ಎಂದು ದೆಹಲಿಯ ಸ್ಥಳೀಯ ಕೋರ್ಟ್ ಗೆ ಮಾಹಿತಿ ನೀಡಲಾಗಿದೆ. ಥಳಿತದಿಂದಾಗಿ ಎಡದ ಕೈ ಮುರಿದಿದೆ ಎಂದು ಆತನ ಪರ ನ್ಯಾಯವಾದಿ ಕೋರ್ಟ್‍ಗೆ ಮನವಿ ಮಾಡಿದ್ದಾರೆ. ಹೀಗಾಗಿ, ತನ್ನ ಕಕ್ಷಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಕೋರ್ಟ್ ಗೆ ಅರಿಕೆ ಮಾಡಲಾಗಿದೆ. ಗಮನಾರ್ಹ ಅಂಶವೆಂದರೆ ಆತನನ್ನು ಬಿಗಿ ಭದ್ರತೆಯ ಸೆಲ್‍ನಲ್ಲಿ ಇರಿಸಿದ್ದರ ಹೊರತಾಗಿಯೂ ಆತನ ಮೇಲೆ ಹಲ್ಲೆ ನಡೆಸಲಾಗಿದೆ. 2012ರ ದೆಹಲಿಯಲ್ಲಿ ನಡೆದ ವಿದ್ಯಾರ್ಥಿನಿಯಅತ್ಯಾಚಾರ ಪ್ರಕರದಲ್ಲಿ ಆತನನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT