ಎನ್.ಸಿ.ಪಿ 
ದೇಶ

ಎನ್ಎಸ್ಎ ಸಭೆ ಭಯೋತ್ಪಾದನೆ ನಿರ್ಮೂಲನೆಗೆ ಸಹಕಾರಿಯಾಗಿತ್ತು: ಎನ್.ಸಿ.ಪಿ

ಪಾಕಿಸ್ತಾನದೊಂದಿಗಿನ ಎನ್ಎಸ್ಎ ಮಟ್ಟದ ದ್ವಿಪಕ್ಷೀಯ ಸಭೆ ರದ್ದುಗೊಂಡಿರುವುದಕ್ಕೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್.ಸಿ.ಪಿ) ಅಸಮಾಧಾನ ವ್ಯಕ್ತಪಡಿಸಿದೆ.

ಮುಂಬೈ: ಪಾಕಿಸ್ತಾನದೊಂದಿಗಿನ ಎನ್ಎಸ್ಎ ಮಟ್ಟದ ದ್ವಿಪಕ್ಷೀಯ ಸಭೆ ರದ್ದುಗೊಂಡಿರುವುದಕ್ಕೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್.ಸಿ.ಪಿ) ಅಸಮಾಧಾನ ವ್ಯಕ್ತಪಡಿಸಿದೆ.

ರಾಷ್ತ್ರೀಯ ಭದ್ರತಾ ಸಲಹೆಗಾರರ ನಡುವಿನ ಮಾತುಕತೆ ನಡೆದಿದ್ದರೆ ಭಯೋತ್ಪಾದನೆ ನಿರ್ಮೂಲನೆ ವಿಷಯದಲ್ಲಿ ಎರಡೂ ದೇಶಗಳಿಗೆ ಸಹಯಾವಾಗುತ್ತಿತ್ತು ಎಂದು ಎನ್.ಸಿ.ಪಿ ನಾಯಕ ಮಜೀದ್ ಮೆಮನ್ ಅಭಿಪ್ರಾಯಪಟ್ಟಿದ್ದಾರೆ. ಎರಡೂ ದೇಶಗಳು ಎದುರಿಸುತ್ತಿರುವ ಭಯೋತ್ಪಾದನೆ ಸಮಸ್ಯೆ ಮಾತುಕತೆ ಮೂಲಕ ಮಾತ್ರ ಕೊನೆಯಾಗಲು ಸಾಧ್ಯ, ಆದರೆ ನಡೆಯಬೇಕಿದ್ದ ಮಾತುಕತೆಯನ್ನು ಹಲವು ಕಾರಣಗಳಿಂದಾಗಿ ರದ್ದುಗೊಳಿಸಲಾಗಿದೆ.

ಭಾರತ-ಪಾಕಿಸ್ತಾನ ತಮ್ಮ ನಿಲುವನ್ನು ಸಡಿಲಿಸದ ಕಾರಣ ಮಾತುಕತೆಗೂ ಮುನ್ನ ಒತ್ತಡದ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಮಾಮನ್ ಹೇಳಿದ್ದಾರೆ. ಪಾಕಿಸ್ತಾನ ನಡೆಸುತ್ತಿರುವ ದುಷ್ಕೃತ್ಯಗಳನ್ನು ಜಗತ್ತಿನೆದುರು ಸಾಬೀತುಬಡಿಸಲು   ನಮ್ಮ ಬಳಿ ಸಾಕ್ಷ್ಯಾಧಾರಗಳಿವೆ ಎಂದು ಮೆಮನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT