ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ 
ದೇಶ

ನಿವೃತ್ತ ಯೋಧರ ನಿಯೋಗದಿಂದ ರಾಜನಾಥ್ ಸಿಂಗ್ ಭೇಟಿ: ಒಆರ್ ಒಪಿ ಜಾರಿಗೆ ಒತ್ತಾಯ

ನಿವೃತ್ತ ಯೋಧರ ನಿಯೋಗ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು ಶೀಘ್ರವೇ ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿದ್ದಾರೆ.

ನವದೆಹಲಿ: ನಿವೃತ್ತ ಯೋಧರ ನಿಯೋಗ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು ಶೀಘ್ರವೇ ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿದ್ದಾರೆ.

ರಾಜನಾಥ್ ಸಿಂಗ್ ಅವರಿಗೆ ಪತ್ರ ನೀಡಿರುವ ನಿವೃತ್ತ ಯೋಧರು, ಒಆರ್ ಒಪಿಗೆ ಆಗ್ರಹಿಸುತ್ತಿರುವ ಯೋಧರ ಬೇಡಿಕೆಗೆ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರ ತಾತ್ವಿಕವಾಗಿ ಒಆರ್ ಒಪಿ ಜಾರಿಗೆ ಅನುಮತಿ ನೀಡಿದೆ. ಯೋಜನೆ ಜಾರಿಗೆ ಅಗತ್ಯವಿರುವ  ಕೆಲಸ ನಡೆಯುತ್ತಿದೆ ಎಂದು ರಾಜನಾಥ್ ಸಿಂಗ್ ನಿಯೋಗದ ಸದಸ್ಯರಿಗೆ ತಿಳಿಸಿದ್ದಾರೆ.

ಒಆರ್ ಒಪಿ ಜಾರಿಗೆ ಆಗ್ರಹಿಸಿ ನಿವೃತ್ತ ಸೈನಿಕರು ಕಳೆದ ಎರಡು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೂ ಮುನ್ನ ಪ್ರತಿಕ್ರಿಏ ನೀಡಿದ್ದ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಒಆರ್ ಒಪಿ ಜಾರಿಗೆ ಎದುರಾಗಿರುವ ಸಣ್ಣ ಅಡೆತಡೆಗಳನ್ನು ಕೇಂದ್ರ ಸರ್ಕಾರ ಸರಿಪಡಿಸುತ್ತಿದ್ದು ಶೀಘ್ರವೇ ಜಾರಿಯಾಗಲಿದೆ ಎಂದು ಭರವಸೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT