ಮನೀಶ್ ಸಿಸೋಡಿಯಾ 
ದೇಶ

ದೆಹಲಿ ಡಿಸಿಎಂಗೆ ಕಾನೂನು ಖಾತೆ ಹೊಣೆ

ಅರವಿಂದ್ ಕೇಜ್ರಿವಾಲ್ ಸರ್ಕಾರದಲ್ಲಿ ಸಣ್ಣ ಬದಲಾವಣೆಯಾಗಿದ್ದು, ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಹೆಚ್ಚುವರಿಯಾಗಿ ಕಾನೂನು...

ನವದೆಹಲಿ: ಅರವಿಂದ್ ಕೇಜ್ರಿವಾಲ್ ಸರ್ಕಾರದಲ್ಲಿ ಸಣ್ಣ ಬದಲಾವಣೆಯಾಗಿದ್ದು, ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಹೆಚ್ಚುವರಿಯಾಗಿ ಕಾನೂನು ಸಚಿವಾಲಯದ ಹೊಣೆ ನೀಡಲಾಗಿದೆ.

ನಕಲಿ ಪದವಿ ಪ್ರಕರಣ ಸಂಬಂಧ ಕಳೆದ ಜೂನ್‌ನಲ್ಲಿ ಜಿತೇಂದ್ರ ತೋಮರ್ ಅವರನ್ನು ಬಂಧಿಸಿದ ಬಳಿಕ ಕಾನೂನು ಖಾತೆಯನ್ನು ಕಪಿಲ್ ಮಿಶ್ರ ಅವರಿಗೆ ವಹಿಸಲಾಗಿತ್ತು. ಆದರೆ ಇದೀಗ ಸಿಸೋಡಿಯಾ ಅವರಿಗೆ ವಹಿಸಲಾಗಿದೆ.

ಮಿಶ್ರಾ ಅವರು ಜಲ ಮತ್ತು ಪ್ರವಾಸೋದ್ಯಮ ಸಚಿವರಾಗಿ ಹಾಗೂ ದೆಹಲಿ ಜಲ ಮಂಡಳಿ ಉಪಾಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT