ಸೇನಾಪಡೆಯ ಮುಖ್ಯಸ್ಥ ದಲ್‌ಬೀರ್ ಸಿಂಗ್ 
ದೇಶ

ಪಾಕ್ ವಿರುದ್ದ ಯುದ್ಧಕ್ಕೆ ಭಾರತ ಸನ್ನದ್ಧವಾಗಿರಬೇಕು: ಸೇನಾ ಮುಖ್ಯಸ್ಥ

ಪಾಕಿಸ್ತಾನ ವಿರುದ್ಧ ಯಾವಾಗ ಬೇಕಾದರೂ ಸಣ್ಣದೊಂದು ಯುದ್ಧ ನಡೆಯಬಹುದು. ಅದಕ್ಕಾಗಿ ಭಾರತದ ಸೇನಾಪಡೆ ಸನ್ನದ್ಧವಾಗಿರಬೇಕಿದೆ...

ನವದೆಹಲಿ: ಪಾಕಿಸ್ತಾನ ವಿರುದ್ಧ ಯಾವಾಗ ಬೇಕಾದರೂ ಸಣ್ಣದೊಂದು ಯುದ್ಧನಡೆಯಬಹುದು. ಅದಕ್ಕಾಗಿ ಭಾರತದ ಸೇನಾಪಡೆ ಸನ್ನದ್ಧವಾಗಿರಬೇಕಿದೆ ಎಂದು ಸೇನಾಪಡೆಯ ಮುಖ್ಯಸ್ಥ ದಲ್‌ಬೀರ್ ಸಿಂಗ್ ಹೇಳಿದ್ದಾರೆ.

ಪಾಕಿಸ್ತಾನದಿಂದ ಪದೇ ಪದೇ ಕದನ ವಿರಾಮ ಉಲ್ಲಂಘನೆ, ನುಸುಳುವಿಕೆ ನಡೆಯತ್ತಲೇ ಇರುತ್ತದೆ. ಆದ್ದರಿಂದ ಗಡಿಪ್ರದೇಶದಲ್ಲಿ ಸೇನೆ ಹೆಚ್ಚಿನ ಜಾಗರೂಕತೆಯಿಂದಿರಬೇಕು.

ಜಮ್ಮು ಕಾಶ್ಮೀರದಲ್ಲಿ ಸಂಘರ್ಷ ಸೃಷ್ಟಿಸಲು ಪಾಕ್ ಹಲವಾರು ಕುತಂತ್ರಗಳನ್ನು ಮಾಡುತ್ತಿದೆ. ಇದು ಮುಂದೊಮ್ಮೆ ಯುದ್ಧಕ್ಕೆ ಕಾರಣವಾಗಬಹುದು. ಆದ್ದರಿಂದ ಇಂಥಾ ಪರಿಸ್ಥಿತಿಯನ್ನೆದುರಿಸಲು ಇದೀಗ ಸೇನೆ ತಯಾರಾಗಿದೆ.

1965ರಲ್ಲಿ ಪಾಕ್ ವಿರುದ್ಧ ನಡೆದ ಯುದ್ಧದಲ್ಲಿ ಭಾರತೀಯ ಸೇನೆ ತಕ್ಕ ಉತ್ತರ ನೀಡಿತ್ತು. ಯುದ್ಧದ ವೇಳೆ ಭಾರತೀಯ ಸೈನ್ಯಕ್ಕೆ ಭಾರತೀಯರಿಂದ ಉತ್ತಮ ಬೆಂಬಲ ಲಭಿಸಿತ್ತು. ಯುದ್ಧದಲ್ಲಿ ಗೆಲುವು ಸಾಧಿಸಲು ಇದೂ ಕಾರಣವಾಗಿದೆ ಎಂದು ಬಲ್‌ಬೀರ್ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT