ನೀರಿನಲ್ಲಿ ಓಡಾಡುತ್ತಿರುವ ಮೊಸಳೆ(ಸಾಂದರ್ಭಿಕ ಚಿತ್ರ) 
ದೇಶ

ಚೆನ್ನೈನಲ್ಲಿ ಭಾರೀ ಮಳೆ: ಜಲಾವೃತ ಪ್ರದೇಶದಲ್ಲಿ ಮೊಸಳೆ ಕಾಟ!

ಕುಂಭದ್ರೋಣ ಮಳೆಯಿಂದಾಗಿ ಚೆನ್ನೈ ನಗರ ಸಂಪೂರ್ಣ ಜಲಾವೃತಗೊಂಡಿದ್ದು, ಮಳೆ ನೀರಿನಲ್ಲಿ ಮೊಸಳೆಗಳು ಓಡಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ...

ಚೆನ್ನೈ: ಕುಂಭದ್ರೋಣ ಮಳೆಯಿಂದಾಗಿ ಚೆನ್ನೈ ನಗರ ಸಂಪೂರ್ಣ ಜಲಾವೃತಗೊಂಡಿದ್ದು, ಮಳೆ ನೀರಿನಲ್ಲಿ ಮೊಸಳೆಗಳು ಓಡಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಜನರಲ್ಲಿ ಆತಂಕ ಮೂಡಿಸಿದೆ.
ನಗರದಲ್ಲಿ ನೀರಿನ ಮಟ್ಟ ಹೆಚ್ಚಾಗಿರುವುದರಿಂದ ಚೆನ್ನೈನಲ್ಲಿರುವ ಮೊಸಳೆ ಪಾರ್ಕ್ನಿಂದ ಮೊಸಳೆಗಳು ಹೊರಬಂದಿರುವ ಸಾಧ್ಯತೆ ಇದ್ದು, ನೀರಿನಲ್ಲಿ ಮೊಸಳೆ ಓಡಾಡುತ್ತಿರುವ ಫೋಟೋಗಳಿಂದ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಮೊಸಳೆ ಪಾರ್ಕ್ ನ ನಿರ್ದೇಶಕಿ ಡಾ. ಗೌರಿ ಅವರು, ಮೊಸಳೆ ಪಾರ್ಕ್ ನಿಂದ ಯಾವುದೇ ಮೊಸಳೆಗಳು ಹೊರಬಂದಿಲ್ಲ. ಇದರಿಂದಾಗಿ ಯಾರೂ ಭಯ ಪಡಬೇಕಾದ ಅವಶ್ಯಕತೆ ಇಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೋಟೋಗಳು ಕೇವಲ ವದಂತಿ. ಯಾರು ಭಯಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: 'ಬೇಜವಾಬ್ದಾರಿಯುತ ಬೆದರಿಕೆ'ಗಳಿಗೆ ತಲೆಬಾಗಲ್ಲ: ಟ್ರಂಪ್'ಗೆ ಇರಾನ್ ತಿರುಗೇಟು, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ

West-Asia war: ಇರಾನ್'ನಿಂದ ಡ್ರೋನ್-ಮಿಸೈಲ್ ದಾಳಿ; ಸೌದಿ ಅರೇಬಿಯಾದ ಅಲ್ ಜುಬೈಲ್ ಕೈಗಾರಿಕಾ ನಗರದಲ್ಲಿ ಭಾರೀ ಅಗ್ನಿ ಅವಘಡ, ಹೆಚ್ಚಿದ ಭೀತಿ

ಗ್ರೀನ್‌ಲ್ಯಾಂಡ್'ಗೆ ಅಮೆರಿಕಾ ಪಟ್ಟು: ಇರಾನ್ ವಿಚಾರದಲ್ಲಿ ಸಹಕರಿಸದ್ದಕ್ಕೆ NATOನ್ನು ‘ಪೇಪರ್ ಟೈಗರ್’ ಎಂದು ಟೀಕಿಸಿದ ಟ್ರಂಪ್, ಮಿತ್ರರಾಷ್ಟ್ರಗಳ ನಡುವೆ ಭಾರೀ ಬಿರುಕು..!

ಇಡೀ ಇರಾನ್ ಅನ್ನು ಒಂದೇ ರಾತ್ರಿಯಲ್ಲಿ ನಾಶ ಮಾಡುತ್ತೇವೆ; ಬಹುಶಃ ಆ ರಾತ್ರಿ ಇಂದೇ ಆಗಿರಬಹುದು: ಟ್ರಂಪ್ ಕೊನೇಯ ಎಚ್ಚರಿಕೆ

IPL 2026: ಮಳೆಯಿಂದಾಗಿ KKR ಮತ್ತು PBKS ಪಂದ್ಯ ರದ್ದು, ಉಭಯ ತಂಡಗಳಿಗೆ ತಲಾ 1 ಅಂಕ!

SCROLL FOR NEXT