ನಿವೃತ್ತ ನ್ಯಾಯಮೂರ್ತಿ ಹೆಚ್ ಎಲ್ ದತ್ತು (ಸಂಗ್ರಹ ಚಿತ್ರ) 
ದೇಶ

ಸುಪ್ರೀಂ ಮುಖ್ಯ ನ್ಯಾ.ದತ್ತು ನಿವೃತ್ತಿ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯ ಮೂರ್ತಿ ಹಂದ್ಯಾಳ ಲಕ್ಷ್ಮೀನಾರಾಯಣಸ್ವಾಮಿ ದತ್ತು ಬುಧವಾರ ನಿವೃತ್ತರಾದರು...

ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯ ಮೂರ್ತಿ ಹಂದ್ಯಾಳ ಲಕ್ಷ್ಮೀನಾರಾಯಣಸ್ವಾಮಿ ದತ್ತು ಬುಧವಾರ ನಿವೃತ್ತರಾದರು.

ದತ್ತು ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಪಟ್ಟಣಗೆರೆಯವರು. ಕಳೆದ ವರ್ಷದ ಸೆ. 28ರಂದು ಮುಖ್ಯ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದ ಅವರು, ತಮಿಳುನಾಡು ಸಿಎಂ ಜಯಲಲಿತಾ  ಭ್ರಷ್ಟಾಚಾರ, ರಾಜೀವ್ ಗಾಂಧಿ ಹಂತಕರ ಕ್ಷಮಾದಾನ, ರಾಹುಲ್ ಗಾಂಧಿ ಪೌರತ್ವ, ಆಧಾರ್ ಕಾರ್ಡ್‍ನಂಥ ಪ್ರಮುಖ ಪ್ರಕರಣಗಳಲ್ಲಿ ತೀರ್ಪು ನೀಡಿ ಗಮನ ಸೆಳೆದಿದ್ದರು.

ಮಾನವ ಹಕ್ಕು ಆಯೋಗದ ಮುಖ್ಯಸ್ಥರಾಗಿ ದತ್ತು..!
ಇದೇ ವೇಳೆ ನಿವೃತ್ತ ನ್ಯಾಯಾಧೀಶ ಹೆಚ್ ಎಲ್ ದತ್ತು ಅವರನ್ನು ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಮುಖ್ಯಸ್ಥರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ  ಮಾತನಾಡಿರುವ ನಿವೃತ್ತ ನ್ಯಾಯಾಧೀಶರಾದ ದತ್ತು ಅವರು, ಮಾನವ ಹಕ್ಕು ಆಯೋಗಕ್ಕೆ ತಮ್ಮನ್ನು ನೇಮಕ ಮಾಡುವುದಾದರೆ ಖಂಡಿತಾ ನಾನು ಆ ಜವಾಬ್ದಾರಿ ಹೊರಲು ಸಿದ್ಧ ಎಂದು  ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT