ದೆಹಲಿ ವಿಧಾನಸಭೆ 
ದೇಶ

ದೆಹಲಿ ವಿಧಾನಸಭೆಯಲ್ಲಿ ಜನಲೋಕಪಾಲ್ ವಿಧೇಯಕ ಅಂಗೀಕಾರ

ಪ್ರಮುಖ ಜನಲೋಕಪಾಲ್ ವಿಧೇಯಕಕ್ಕೆ ದೆಹಲಿ ವಿಧಾನಸಭೆಯಲ್ಲಿ ಅಂಗೀಕರ ಸಿಕ್ಕಿದೆ...

ನವದೆಹಲಿ: ಪ್ರಮುಖ ಜನಲೋಕಪಾಲ್ ವಿಧೇಯಕಕ್ಕೆ ದೆಹಲಿ ವಿಧಾನಸಭೆಯಲ್ಲಿ  ಅಂಗೀಕರ ಸಿಕ್ಕಿದೆ. 
ದೆಹಲಿ ವಿಧಾನಸಭೆಯಲ್ಲಿ ಜನಲೋಕಪಾಲ ಬಿಲ್ ಬಗ್ಗೆ ನಡೆದ ಚರ್ಚೆ ಬಳಿಕ ವಿಧೇಯಕಕ್ಕೆ ಅಂಗೀಕಾರ ಸಿಕ್ಕಿದೆ. 
ವಿಧಾನಸಭೆಯಲ್ಲಿ ಜನಲೋಕಪಾಲ್ ಬಿಲ್ ಕುರಿತು ಮಾತನಾಡಿದ್ದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಆಮ್ ಆದ್ಮಿ ಪಕ್ಷ ಸ್ಥಾಪಿಸಿದಾಗ ಪ್ರಮುಖ ರಾಜಕೀಯ ಪಕ್ಷಗಳು ಅಪಹಾಸ್ಯ ಮಾಡಿದ್ದವು. ಅಲ್ಲದೆ ಚುನಾವಣೆ ಎದುರಿಸುವಂತೆ ಸವಾಲು ಹಾಕಿದ್ದರು. ಜನರ ಆಶೀರ್ವಾದದಿಂದಾಗಿ ನಾವು ವಿಧಾನಸಭೆಯಲ್ಲಿ ಸುಮಾರು 67 ಕ್ಷೇತ್ರಗಳಲ್ಲಿ ಭರ್ಜರಿಯಾಗಿ ಗೆಲವು ಸಾಧಿಸಿ, ಇಂದು ಜನಲೋಕಪಾಲ್ ಬಿಲ್ ರೂಪಿಸಿದ್ದೇವೆ ಎಂದರು. 
ಜನ ಸಾಮಾನ್ಯನಲ್ಲಿ ಅತ್ಯಂತ ಹೆಚ್ಚು ಶಕ್ತಿ ಇದೆ. ಆತ ಮನಸ್ಸು ಮಾಡಿದರೆ ಎನು ಬೇಕಾದರೂ ಮಾಡಬಹುದು. ಲೋಕಪಾಲ್ ಕಾನೂನು ದೇಶದ ಜನತೆಯ ಕಾನೂನು ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. 
ಕಳೆದ 2014ರ ಫೆಬ್ರವರಿಯಲ್ಲಿ ದೆಹಲಿ ಸಚಿವ ಸಂಪುಟ ಸಭೆಯಲ್ಲಿ ಜನಲೋಕಪಾಲ್ ವಿಧೇಯಕ ಅಂಗೀಕಾರವಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT