ಪ್ರಧಾನಿ ನರೇಂದ್ರ ಮೋದಿ 
ದೇಶ

ಸುಸೂತ್ರ ಕಲಾಪ ಪ್ರಧಾನಿ ಸಂತಸ

ಸಂಸತ್ ಅಧಿವೇಶನ ಸುಗಮವಾಗಿ ನಡೆಯುತ್ತಿದ್ದು, ಇದರ ಶ್ರೇಯ ಎಲ್ಲ ಪಕ್ಷಗಳಿಗೂ ಸಲ್ಲಬೇಕು ಎಂದು ಪ್ರಧಾನಿ ನರೇಂದ್ರ ಮೋದಿ...

ನವದೆಹಲಿ: ಸಂಸತ್ ಅಧಿವೇಶನ ಸುಗಮವಾಗಿ ನಡೆಯುತ್ತಿದ್ದು, ಇದರ ಶ್ರೇಯ ಎಲ್ಲ ಪಕ್ಷಗಳಿಗೂ ಸಲ್ಲಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 
ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಭಾಗವಹಿಸಿದ್ದರು. ಬೆಳಗ್ಗೆ 10.15ಕ್ಕೆ ಕಾರ್ಯಕ್ರಮ ಉದ್ಘಾಟಿಸಿದ ಅವರು, ಬರೋಬ್ಬರಿ 40 ನಿಮಿಷ ಮಾತನಾಡಿದರು. 
ಸಂಸತ್ ಅಧಿವೇಶನ 11ಕ್ಕೆ ಆರಂಭವಾಗುವುದಿತ್ತು. ``ನಾನೀಗ ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳಲು ತೆರಳಬೇಕಿದೆ. ಕಲಾಪ ನಡೆಯುತ್ತಿದೆ ಎನ್ನುವುದೇ ಖುಷಿಯ ಸಮಾಚಾರ'' ಎಂದಾಗ ಸಭೆಯಲ್ಲಿ ನಗು ಉಕ್ಕಿತು. ``ಮೋದಿಯಿಂದಾಗಿ ಇದು ಸಾಧ್ಯವಾದದ್ದಲ್ಲ, ಎಲ್ಲ ಪಕ್ಷಗಳಿಗೂ ಇದರ ಶ್ರೇಯ ಸಲ್ಲಬೇಕು'' ಎಂದು ಹೇಳಲು ಅವರು ಮರೆಯಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT