ಪ್ರಧಾನಿ ನರೇಂದ್ರ ಮೋದಿ 
ದೇಶ

ಸುಸೂತ್ರ ಕಲಾಪ ಪ್ರಧಾನಿ ಸಂತಸ

ಸಂಸತ್ ಅಧಿವೇಶನ ಸುಗಮವಾಗಿ ನಡೆಯುತ್ತಿದ್ದು, ಇದರ ಶ್ರೇಯ ಎಲ್ಲ ಪಕ್ಷಗಳಿಗೂ ಸಲ್ಲಬೇಕು ಎಂದು ಪ್ರಧಾನಿ ನರೇಂದ್ರ ಮೋದಿ...

ನವದೆಹಲಿ: ಸಂಸತ್ ಅಧಿವೇಶನ ಸುಗಮವಾಗಿ ನಡೆಯುತ್ತಿದ್ದು, ಇದರ ಶ್ರೇಯ ಎಲ್ಲ ಪಕ್ಷಗಳಿಗೂ ಸಲ್ಲಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 
ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಭಾಗವಹಿಸಿದ್ದರು. ಬೆಳಗ್ಗೆ 10.15ಕ್ಕೆ ಕಾರ್ಯಕ್ರಮ ಉದ್ಘಾಟಿಸಿದ ಅವರು, ಬರೋಬ್ಬರಿ 40 ನಿಮಿಷ ಮಾತನಾಡಿದರು. 
ಸಂಸತ್ ಅಧಿವೇಶನ 11ಕ್ಕೆ ಆರಂಭವಾಗುವುದಿತ್ತು. ``ನಾನೀಗ ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳಲು ತೆರಳಬೇಕಿದೆ. ಕಲಾಪ ನಡೆಯುತ್ತಿದೆ ಎನ್ನುವುದೇ ಖುಷಿಯ ಸಮಾಚಾರ'' ಎಂದಾಗ ಸಭೆಯಲ್ಲಿ ನಗು ಉಕ್ಕಿತು. ``ಮೋದಿಯಿಂದಾಗಿ ಇದು ಸಾಧ್ಯವಾದದ್ದಲ್ಲ, ಎಲ್ಲ ಪಕ್ಷಗಳಿಗೂ ಇದರ ಶ್ರೇಯ ಸಲ್ಲಬೇಕು'' ಎಂದು ಹೇಳಲು ಅವರು ಮರೆಯಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT