ಜಗದೀಶ್ ಟೈಟ್ಲರ್ 
ದೇಶ

ಸಿಖ್ ಗಲಭೆ: ಆರೋಪಿ ಕಾಂಗ್ರೆಸ್ ಮುಖಂಡ ಟೈಟ್ಲರ್ ಮೇಲೆ ಹಲ್ಲೆ

1984ರ ಸಿಖ್ ವಿರೋಧಿ ಗಲಭೆಯ ಆರೋಪಿ ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಮೇಲೆ ಸಿಖ್ ಯುವಕನೊಬ್ಬ ಹಲ್ಲೆ ನಡೆಸಿದ ಘಟನೆ ಕಳೆದ ರಾತ್ರಿ ನಡೆದಿದೆ...

ನವದೆಹಲಿ: 1984ರ ಸಿಖ್ ವಿರೋಧಿ ಗಲಭೆಯ ಆರೋಪಿ ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಮೇಲೆ ಸಿಖ್ ಯುವಕನೊಬ್ಬ ಹಲ್ಲೆ ನಡೆಸಿದ ಘಟನೆ ಕಳೆದ ರಾತ್ರಿ ನಡೆದಿದೆ.

ನವದೆಹಲಿಯ ಮೆಹರೌಲಿ ಪ್ರದೇಶದಲ್ಲಿನ ಮದುವೆ ಸಮಾರಂಭಕ್ಕೆ ಆಗಮಿಸಿದ್ದ ವೇಳೆ ಸಿಖ್ ಯುವಕನೊಬ್ಬ ಟೈಟ್ಲರ್ ಗೆ ಬಾಯಿಗೆ ಬಂದಂತೆ ಬೈದು, ಹಲ್ಲೆ ನಡೆಸಿರುವುದಾಗಿ ಟಿವಿ ಮಾಧ್ಯಮದ ವರದಿ ಮಾಡಿದೆ.

23 ವರ್ಷದ ಯುವಕ ಸೆಹಾಜ್ ಉಮಾಂಗ್ ಭಾಟಿಯಾ ಜಗದೀಶ್ ಟೈಟ್ಲರ್ ಮೇಲೆ ಗ್ಲಾಸ್ ಎಸೆದಿದ್ದು ದೆಹಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT