ವಿಕೆ ಸಿಂಗ್ 
ದೇಶ

ಜ. ವಿ ಕೆ ಸಿಂಗ್ ವಿರುದ್ಧದ 'ನಾಯಿ' ಹೇಳಿಕೆ ಕೇಸ್ ವಜಾ

ದಲಿತರನ್ನು ನಾಯಿಗೆ ಹೋಲಿಸಿ ಹೇಳಿಕೆ ನೀಡಿದ್ದರೆನ್ನಲಾದ ಕೇಂದ್ರ ಸಚಿವ ಜ.ವಿ.ಕೆ. ಸಿಂಗ್ ವಿರುದ್ಧದ ಪ್ರಕರಣವನ್ನು ದೆಹಲಿ ನ್ಯಾಯಾಲಯ ವಜಾ ಮಾಡಿದೆ...

ನವದೆಹಲಿ: ದಲಿತರನ್ನು ನಾಯಿಗೆ ಹೋಲಿಸಿ ಹೇಳಿಕೆ ನೀಡಿದ್ದರೆನ್ನಲಾದ ಕೇಂದ್ರ ಸಚಿವ ಜ.ವಿ.ಕೆ. ಸಿಂಗ್ ವಿರುದ್ಧದ ಪ್ರಕರಣವನ್ನು ದೆಹಲಿ ನ್ಯಾಯಾಲಯ ವಜಾ ಮಾಡಿದೆ. 
ಶಬ್ದವೊಂದನ್ನು ನಿಶ್ಚಿತವಾಗಿ ಇಂಥದೇ ಜಾತಿ ಅಥವಾ ಪಂಗಡಕ್ಕೆ ಅಥವಾ ಮನುಷ್ಯರನ್ನು ಉದ್ದೇಶಿಸಿ ಬಳಸಲಾಗಿದೆ ಎಂದು ಹೇಳಲಾಗದು. ಶಬ್ದವನ್ನು ಅದನ್ನು ಬಳಸುವ ಸಂದರ್ಭ ಆಧರಿಸಿ ಅರ್ಥ ಹೊಂದುತ್ತದೆ. ಅದನ್ನು ಪ್ರತ್ಯೇಕವಾಗಿ ಅರ್ಥೈಸುವುದು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. 
ಹೀಗಾಗಿ, ಜ.ಸಿಂಗ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂಬ ವಾದ ಪುರಸ್ಕರಿಸಲಾಗದು ಎಂದು ನ್ಯಾಯಾಲಯ ಪ್ರತಿಪಾದಿಸಿದೆ. ರಾಜಕೀಯವಾಗಿ ನೀಡುವ ಹೇಳಿಕೆಯನ್ನು ನಿಗದಿತ ಸಮುದಾಯಕ್ಕೇ ಗುರಿಯಾಗಿಸಿ ಉಲ್ಲೇಖಿಸಲಾಗಿದೆ ಎಂದು ಹೇಳಲಾಗದು ಎಂದು ಕೋರ್ಟ್ ಪ್ರತಿಪಾದಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT