ವಿಕೆ ಸಿಂಗ್ 
ದೇಶ

ಜ. ವಿ ಕೆ ಸಿಂಗ್ ವಿರುದ್ಧದ 'ನಾಯಿ' ಹೇಳಿಕೆ ಕೇಸ್ ವಜಾ

ದಲಿತರನ್ನು ನಾಯಿಗೆ ಹೋಲಿಸಿ ಹೇಳಿಕೆ ನೀಡಿದ್ದರೆನ್ನಲಾದ ಕೇಂದ್ರ ಸಚಿವ ಜ.ವಿ.ಕೆ. ಸಿಂಗ್ ವಿರುದ್ಧದ ಪ್ರಕರಣವನ್ನು ದೆಹಲಿ ನ್ಯಾಯಾಲಯ ವಜಾ ಮಾಡಿದೆ...

ನವದೆಹಲಿ: ದಲಿತರನ್ನು ನಾಯಿಗೆ ಹೋಲಿಸಿ ಹೇಳಿಕೆ ನೀಡಿದ್ದರೆನ್ನಲಾದ ಕೇಂದ್ರ ಸಚಿವ ಜ.ವಿ.ಕೆ. ಸಿಂಗ್ ವಿರುದ್ಧದ ಪ್ರಕರಣವನ್ನು ದೆಹಲಿ ನ್ಯಾಯಾಲಯ ವಜಾ ಮಾಡಿದೆ. 
ಶಬ್ದವೊಂದನ್ನು ನಿಶ್ಚಿತವಾಗಿ ಇಂಥದೇ ಜಾತಿ ಅಥವಾ ಪಂಗಡಕ್ಕೆ ಅಥವಾ ಮನುಷ್ಯರನ್ನು ಉದ್ದೇಶಿಸಿ ಬಳಸಲಾಗಿದೆ ಎಂದು ಹೇಳಲಾಗದು. ಶಬ್ದವನ್ನು ಅದನ್ನು ಬಳಸುವ ಸಂದರ್ಭ ಆಧರಿಸಿ ಅರ್ಥ ಹೊಂದುತ್ತದೆ. ಅದನ್ನು ಪ್ರತ್ಯೇಕವಾಗಿ ಅರ್ಥೈಸುವುದು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. 
ಹೀಗಾಗಿ, ಜ.ಸಿಂಗ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂಬ ವಾದ ಪುರಸ್ಕರಿಸಲಾಗದು ಎಂದು ನ್ಯಾಯಾಲಯ ಪ್ರತಿಪಾದಿಸಿದೆ. ರಾಜಕೀಯವಾಗಿ ನೀಡುವ ಹೇಳಿಕೆಯನ್ನು ನಿಗದಿತ ಸಮುದಾಯಕ್ಕೇ ಗುರಿಯಾಗಿಸಿ ಉಲ್ಲೇಖಿಸಲಾಗಿದೆ ಎಂದು ಹೇಳಲಾಗದು ಎಂದು ಕೋರ್ಟ್ ಪ್ರತಿಪಾದಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿಯನ್ನು ಮುಚ್ಚಿಸಿದ್ದ ಇರಾನ್‌ನ IRGC ನೌಕಾಪಡೆ ಮುಖ್ಯಸ್ಥ ಅಲಿರೆಜಾನನ್ನು ಹೊಡೆದುರುಳಿಸಿದ ಇಸ್ರೇಲ್!

'ತನ್ನನ್ನು ಸರ್ವೋಚ್ಚ ನಾಯಕನನ್ನಾಗಿ ಮಾಡಲು ಇರಾನ್ ಬಯಸಿದೆ; ಆದರೆ ನಾನು ತಿರಸ್ಕರಿಸಿದೆ': ಡೊನಾಲ್ಡ್ ಟ್ರಂಪ್

ನಾವು VIPಗಳು, ಕ್ಯೂನಲ್ಲಿ ನಿಲ್ಲಲು ಸಾಧ್ಯವಿಲ್ಲ: ತಮ್ಮ ಕುಟುಂಬಕ್ಕೆ IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರ ಆಗ್ರಹ!

ಪಶ್ಚಿಮ ಏಷ್ಯಾ ಸಂಘರ್ಷ: ಭಾರತ ಸೇರಿ 5 ದೇಶಗಳಿಗೆ Hormuz ಮೂಲಕ ಸುರಕ್ಷಿತ ಸಂಚಾರಕ್ಕೆ Iran ಅನುಮತಿ!

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

SCROLL FOR NEXT