ವಿಕೆ ಸಿಂಗ್ 
ದೇಶ

ಜ. ವಿ ಕೆ ಸಿಂಗ್ ವಿರುದ್ಧದ 'ನಾಯಿ' ಹೇಳಿಕೆ ಕೇಸ್ ವಜಾ

ದಲಿತರನ್ನು ನಾಯಿಗೆ ಹೋಲಿಸಿ ಹೇಳಿಕೆ ನೀಡಿದ್ದರೆನ್ನಲಾದ ಕೇಂದ್ರ ಸಚಿವ ಜ.ವಿ.ಕೆ. ಸಿಂಗ್ ವಿರುದ್ಧದ ಪ್ರಕರಣವನ್ನು ದೆಹಲಿ ನ್ಯಾಯಾಲಯ ವಜಾ ಮಾಡಿದೆ...

ನವದೆಹಲಿ: ದಲಿತರನ್ನು ನಾಯಿಗೆ ಹೋಲಿಸಿ ಹೇಳಿಕೆ ನೀಡಿದ್ದರೆನ್ನಲಾದ ಕೇಂದ್ರ ಸಚಿವ ಜ.ವಿ.ಕೆ. ಸಿಂಗ್ ವಿರುದ್ಧದ ಪ್ರಕರಣವನ್ನು ದೆಹಲಿ ನ್ಯಾಯಾಲಯ ವಜಾ ಮಾಡಿದೆ. 
ಶಬ್ದವೊಂದನ್ನು ನಿಶ್ಚಿತವಾಗಿ ಇಂಥದೇ ಜಾತಿ ಅಥವಾ ಪಂಗಡಕ್ಕೆ ಅಥವಾ ಮನುಷ್ಯರನ್ನು ಉದ್ದೇಶಿಸಿ ಬಳಸಲಾಗಿದೆ ಎಂದು ಹೇಳಲಾಗದು. ಶಬ್ದವನ್ನು ಅದನ್ನು ಬಳಸುವ ಸಂದರ್ಭ ಆಧರಿಸಿ ಅರ್ಥ ಹೊಂದುತ್ತದೆ. ಅದನ್ನು ಪ್ರತ್ಯೇಕವಾಗಿ ಅರ್ಥೈಸುವುದು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. 
ಹೀಗಾಗಿ, ಜ.ಸಿಂಗ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂಬ ವಾದ ಪುರಸ್ಕರಿಸಲಾಗದು ಎಂದು ನ್ಯಾಯಾಲಯ ಪ್ರತಿಪಾದಿಸಿದೆ. ರಾಜಕೀಯವಾಗಿ ನೀಡುವ ಹೇಳಿಕೆಯನ್ನು ನಿಗದಿತ ಸಮುದಾಯಕ್ಕೇ ಗುರಿಯಾಗಿಸಿ ಉಲ್ಲೇಖಿಸಲಾಗಿದೆ ಎಂದು ಹೇಳಲಾಗದು ಎಂದು ಕೋರ್ಟ್ ಪ್ರತಿಪಾದಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎರಡನೇ ಬಾರಿಗೆ ಭೇಟಿ: ಸತೀಶ್ ಜಾರಕಿಹೊಳಿ ಬಳಿ ಬೆಂಬಲ ಕೇಳಿದ್ರಾ ಡಿಕೆ ಶಿವಕುಮಾರ್!

ರಾಹುಲ್ ಗಾಂಧಿ ಅಥವಾ ಖರ್ಗೆ ಅಲ್ಲ; ಪುಟಿನ್ ಜೊತೆಗಿನ ಭೋಜನಕೂಟಕ್ಕೆ ಕಾಂಗ್ರೆಸ್ ನ ಈ ನಾಯಕನಿಗೆ ಮಾತ್ರ ಆಹ್ವಾನ!

ಅಬಕಾರಿ ಇಲಾಖೆಗೆ 43,000 ಕೋಟಿ ರೂ ತೆರಿಗೆ ಸಂಗ್ರಹದ ಗುರಿ! ವಾಣಿಜ್ಯ ಇಲಾಖೆಗೆ 'ಟಾರ್ಗೆಟ್' ಎಷ್ಟು?

‘ಡೆವಿಲ್': ನಾಳೆ ಮಧ್ಯಾಹ್ನ 1:05 ರಿಂದ ಅಡ್ವಾನ್ಸ್ ಬುಕ್ಕಿಂಗ್ ಓಪನ್ಸ್‌ ! ಈಗಿನಿಂದಲೇ ಅಭಿಮಾನಿಗಳ ಭರ್ಜರಿ ಸಿದ್ಧತೆ, Video

ಪಾಕಿಸ್ತಾದ 'ನ್ಯೂಕ್ಲಿಯರ್ ಬಟನ್' ಈಗ ಅಸಿಮ್ ಮುನೀರ್ ಕೈಯಲ್ಲಿ! ಭಾರತದ ವಿರುದ್ಧ ಸೇಡಿಗೆ ಮುಂದಾಗ್ತಾರಾ?

SCROLL FOR NEXT