ಶಾರೂಖ್ ಖಾನ್, ಅಮೀರ್ ಖಾನ್, ಅಜಂ ಖಾನ್ 
ದೇಶ

ಶಾರೂಖ್, ಅಮೀರ್, ಅಜಂ ಖಾನ್ ರಿಂದ ದೇಶಕ್ಕೆ ಕಳಂಕ: ಸಾಧ್ವಿ ಪ್ರಾಚಿ

ಶಾರೂಖ್ ಖಾನ್, ಅಮೀರ್ ಖಾನ್, ಹಾಗೂ ಸಮಾಜವಾದಿ ಪಕ್ಷದ ಅಜಂ ಖಾನ್ ಅಸಹಿಷ್ಣುತೆ ಹೇಳಿಕೆಯಿಂದ ಭಾರತದ ಘನತೆಗೆ...

ನವದೆಹಲಿ: ಬಾಲಿವುಡ್ ನಟರುಗಳಾದ ಶಾರೂಖ್ ಖಾನ್, ಅಮೀರ್ ಖಾನ್, ಹಾಗೂ ಸಮಾಜವಾದಿ ಪಕ್ಷದ ಅಜಂ ಖಾನ್ ಅಸಹಿಷ್ಣುತೆ ಹೇಳಿಕೆಯಿಂದ ಭಾರತದ ಘನತೆಗೆ ಕಳಂಕವಾಗುತ್ತಿದೆ ಎಂದು ವಿಎಚ್ ಪಿ ನಾಯಕಿ  ಸಾಧ್ವಿ ಪ್ರಾಚಿ ಆರೋಪಿಸಿದ್ದಾರೆ.

ದೇಶದಲ್ಲಿ ಸಹಿಷ್ಣುತೆ ಇದೆ. ಅಸಹಿಷ್ಣುತೆ ಹೆಸರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ದೇಶದ ವರ್ಚಸ್ಸಿಗೆ ಕೆಟ್ಟ ಹೆಸರು ತರುವ ಪ್ರಯತ್ನವಾಗಿದೆ. ಪ್ರಶಸ್ತಿ ಹಿಂತಿರುಗಿಸುತ್ತಿರುವವರು ದೇಶದ್ರೋಹಿಗಳು ಎಂದು ಆರೋಪಿಸಿದ್ದಾರೆ.

ಶಾರೂಖ್ ಖಾನ್, ಆಮೀರ್ ಖಾನ್, ಹಾಗೂ ಅಜಂ ಖಾನ್ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಜೊತೆಗೂಡಿದ್ದಾರೆ ಎಂದು ಆರೋಪಿಸಿದ ಅವರು, ದಾದ್ರಿ ಪ್ರಕರಣದ ಬಗ್ಗೆ ಸಮರ್ಥಿಸಿಕೊಂಡು, ಹಿಂದೂಗಳು ಎಲ್ಲಿಯೂ ಯಾವತ್ತೂ, ಗಲಭೆ ದೊಂಬಿ ಮಾಡುವುದಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT