ಅಪಘಾತ ಮಾಡಿ ಪೊಲೀಸರೊಂದಿಗೆ ದುರ್ವತನೆ ತೋರಿದ ರಷ್ಯಾ ರಾಯಭಾರಿ 
ದೇಶ

ಅಪಘಾತ ಮಾಡಿ ಪೊಲೀಸರೊಂದಿಗೆ ದುರ್ವತನೆ ತೋರಿದ ರಷ್ಯಾ ರಾಯಭಾರಿ

ರಷ್ಯಾ ರಾಯಭಾರಿಯೊಬ್ಬರು ಅಪಘಾತ ಮಾಡಿ ನಂತರ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿರುವ ಘಟನೆಯೊಂದು ದಕ್ಷಿಣ ದೆಹಲಿಯ ಮೋತಿಭಾಗ್ ಪ್ರದೇಶದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ...

ರಷ್ಯಾ: ರಷ್ಯಾ ರಾಯಭಾರಿಯೊಬ್ಬರು ಅಪಘಾತ ಮಾಡಿ ನಂತರ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿರುವ ಘಟನೆಯೊಂದು ದಕ್ಷಿಣ ದೆಹಲಿಯ ಮೋತಿಭಾಗ್ ಪ್ರದೇಶದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

ರಷ್ಯಾ ರಾಯಭಾರಿಯಿದ್ದ ಕಾರು ನಿನ್ನೆ ರಾತ್ರಿ ವೇಗವಾಗಿ ಬಂದು  ಬೈಕ್ ಸವಾರನೊಬ್ಬನಿಗೆ ಡಿಕ್ಕಿ ಹೊಡೆದಿದೆ. ನಂತರ ಪೊಲೀಸರ ಬ್ಯಾರಿಕೇಡ್ ಗೂ ಗುದ್ದಿದೆ. ಸ್ಥಳದಲ್ಲಿ ಪೊಲೀಸರು ರಾಯಭಾರಿಯನ್ನು ಕಾರಿನಿಂದ ಕೆಳಗಿಳಿಯುವಂತೆ ಸೂಚಿಸಿ ಮಾತನಾಡಲು ಮುಂದಾದಾಗ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ನಂತರ ಪೊಲೀಸರೊಂದಿಗೆ ಅನುಚಿತ ವರ್ತನೆ ತೋರಿದ್ದು, ಬೆದರಿಕೆ ಹಾಕಿದ್ದಾರೆಂದು ಪೊಲೀಸರು ಹೇಳಿದ್ದಾರೆ.

ರಷ್ಯಾ ರಾಯಭಾರಿಯಾಗಿರುವುದರಿಂದ ಅವರಿಗೆ ಈ ಬಗ್ಗೆ ವಿನಾಯಿದ್ದು, ಈ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಿ ಸಲಹೆ ಪಡೆದ ನಂತರ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

SCROLL FOR NEXT