ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ 
ದೇಶ

ಪಂಜಾಬ್ ಸಿಎಂ ಅಭ್ಯರ್ಥಿಯಾಗಿ ಕೇಜ್ರಿವಾಲ್: ಮನೀಶ್ ಸಿಸೋಡಿಯಾಗೆ ದೆಹಲಿ ಪಾರುಪತ್ಯ?

ಮುಂಬರುವ ಪಂಜಾಬ್ ವಿಧಾನ ಸಭೆ ಚುನಾವಣೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಎಎಪಿಯಿಂದ ಸಿಎಂ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ...

ನವದೆಹಲಿ: ಮುಂಬರುವ ಪಂಜಾಬ್ ವಿಧಾನ ಸಭೆ ಚುನಾವಣೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಎಎಪಿಯಿಂದ ಸಿಎಂ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಒಂದು ವೇಳೆ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಬಹುಮತ ಪಡೆದರೇ ಅರವಿಂದ ಕೇಜ್ರಿವಾಲ್ ಸಿಎಂ ಆಗಲಿದ್ದಾರೆ. ದೆಹಲಿಗೆ ಮನೀಶ್ ಸಿಸೋಡಿಯಾ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.

ಅರವಿಂದ್ ಕೇಜ್ರಿವಾಲ್ ಬಗ್ಗೆ ಮಾಧ್ಯಮಗಳು ಊಹಾಪೋಹದ ಸುದ್ದಿ ಪ್ರಕಟಿಸುತ್ತಿವೆ. ಇದೊಂದು ಸುಳ್ಳು ಸುದ್ದಿ ಎಂದು ಎಎಪಿ ವಕ್ತಾರ ಅಶುತೋಶ್ ಆರೋಪಿಸಿದ್ದಾರೆ.

2017 ರಲ್ಲಿ ಪಂಜಾಬ್ ವಿಧಾನ ಸಭೆಗೆ ಚುನಾವಣೆ ನಡೆಯಲಿದೆ. ದೆಹಲಿ ಚುನಾವಣಾ ಫಲಿತಾಂಶದಂತೆ  ಪಂಜಾಬ್ ವಿಧಾನ ಸಭೆ ಫಲಿತಾಂಶವೂ ಬರಲಿದೆ. ಜನಾದೇಶ ನಮ್ಮ ಪರವಾಗಿಯೇ ಇದೆ ಎಂದು ಈ ಹಿಂದೆ ಅರವಿಂದ್ ಕೇಜ್ರಿವಾಲ್ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT