ಚೆನ್ನೈ ವಿಮಾನ ನಿಲ್ದಾಣದಲ್ಲಿ ನಿಲ್ಲಿಸಿರುವ ವಿಮಾನ 
ದೇಶ

ಚೆನ್ನೈ ಜಲಪ್ರಳಯ: ವಿಮಾನದ ಚಕ್ರದೆಡೆಯಲ್ಲಿ ಅವಿತ ಕರಿನಾಗರಹಾವು!

ಚೆನ್ನೈ ಜಲಪ್ರಳಯದಿಂದ ರಕ್ಷಣೆ ಪಡೆಯುವುದಕ್ಕಾಗಿ ನಾಗರ ಹಾವು ಚೆನ್ನೈ ವಿಮಾನ ನಿಲ್ದಾಣದಲ್ಲಿ ನಿಲ್ಲಿಸಿದ್ದ ವಿಮಾನದ ಚಕ್ರದೆಡೆಯಲ್ಲಿ ಅವಿತುಕೊಂಡಿತ್ತು!

ಚೆನ್ನೈ:  ಚೆನ್ನೈ ಜಲಪ್ರಳಯದಿಂದ ರಕ್ಷಣೆ ಪಡೆಯುವುದಕ್ಕಾಗಿ ಕರಿನಾಗರ ಹಾವು ಚೆನ್ನೈ ವಿಮಾನ ನಿಲ್ದಾಣದಲ್ಲಿ ನಿಲ್ಲಿಸಿದ್ದ ವಿಮಾನದ ಚಕ್ರದೆಡೆಯಲ್ಲಿ ಅವಿತುಕೊಂಡಿತ್ತು! 
ಜಲ ಪ್ರಳಯದ ವೇಳೆ ಚೆನ್ನೈ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸಂಚಾರ ಸ್ಥಗಿತಗೊಳಿಸಿತ್ತು. ಇದೀಗ ಮಳೆ ನಿಂತ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ಶುಚಿಗೊಳಿಸಿದಾಗ ನಾಗರಹಾವು ವಿಮಾನದ ಚಕ್ರ ಮಧ್ಯೆ ಸುರಕ್ಷಿತ ಜಾಗ ಕಂಡುಕೊಂಡಿರುವುದು ಬೆಳಕಿಗೆ ಬಂದಿದೆ. ಚಕ್ರದೆಡೆಯಲ್ಲಿದ್ದ ಹಾವನ್ನು ಹೊರಗಟ್ಟಲು ತುಂಬ ಹೊತ್ತು ಪ್ರಯತ್ನಿಸಿದ ನಂತರ ಅಧಿಕೃತರು ನಾಗರಹಾವನ್ನು ಅಲ್ಲಿಂದ ಓಡಿಸಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೇ ವಿಮಾನ ನಿಲ್ದಾಣ ಶುಚಿಗೊಳಿಸುವ ವೇಳೆ ಹಾವು ಕಚ್ಚಿ ಇಬ್ಬರು ಕೆಲಸಗಾರರು ಸಾವನ್ನಪ್ಪಿದ್ದರು.
ವಿಮಾನದ ಚಕ್ರದ ಮಧ್ಯೆ ಅವಿತಿರುವ ಕರಿನಾಗರ ಹಾವನ್ನು ಓಡಿಸುತ್ತಿರುವ ದೃಶ್ಯವನ್ನು ವೀಡಿಯೋದಲ್ಲಿ ನೋಡಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT