ಸಂಸತ್ತು ಭವನದ ಮೇಲೆ ದಾಳಿಗೊಳಗಾದ ಸಂದರ್ಭದಲ್ಲಿ ಹುತಾತ್ಮರಾದ ಕುಟುಂಬದವರನ್ನು ಭೇಟಿ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ. 
ದೇಶ

2001ರ ಸಂಸತ್ತು ದಾಳಿ: ಹುತಾತ್ಮರ ಸ್ಮರಣೆ

2001ರಲ್ಲಿ ಸಂಸತ್ತು ಭವನದ ಮೇಲೆ ನಡೆದ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು...

ನವದೆಹಲಿ: 2001ರಲ್ಲಿ ಸಂಸತ್ತು ಭವನದ ಮೇಲೆ ನಡೆದ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಇತರ ಸದಸ್ಯರು ಗೌರವ ನಮನ ಸಲ್ಲಿಸಿದರು.

ಪ್ರಧಾನಿಗಳ ಜೊತೆ ಲೋಕಸಭಾಧ್ಯಕ್ಷೆ ಸುಮಿತ್ರಾ ಮಹಾಜನ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ, ಅಲ್ಪಸಂಖ್ಯಾತ ಖಾತೆ ಸಚಿವ ನಜ್ಮಾ ಹೆಫ್ತುಲ್ಲಾ, ರಾಜ್ಯಸಭಾ ಉಪಾಧ್ಯಕ್ಷ ಪಿ.ಜೆ.ಕುರಿಯನ್ ಮೊದಲಾದವರಿದ್ದರು.

ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಕೆಲವು ಹುತಾತ್ಮರ ಸದಸ್ಯರನ್ನು ಭೇಟಿ ಮಾಡಿ ಅವರ ಅಹವಾಲುಗಳನ್ನು ಸ್ವೀಕರಿಸಿದರು.2001, ಡಿಸೆಂಬರ್ 13ರಂದು ಐದು ಮಂದಿ ಶಸ್ತ್ರಸಜ್ಜಿತ ಬಂಧೂಕುಧಾರಿಗಳು ಸಂಸತ್ ಭವನ ಪ್ರವೇಶಿಸಿ ಒಂದೇ ಸಮನೆ ಗುಂಡಿನ ದಾಳಿ ನಡೆಸಿದರು. ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದರು. ಅಸುನೀಗಿದವರಲ್ಲಿ ಐದು ಮಂದಿ ದೆಹಲಿ ಪೊಲೀಸರು, ಮಹಿಳಾ ಪೊಲೀಸ್ ಅಧಿಕಾರಿ, ಸಂಸತ್ತು ಭವನದ ಸಿಬ್ಬಂದಿಯೂ ಸೇರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: NDA ಸೀಟು ಹಂಚಿಕೆ ಅಂತಿಮ; ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ಇದೆಂಥಾ ಕ್ರೌರ್ಯ: ಮದ್ಯ ಮಾರಾಟ ನಿಷೇಧ ಉಲ್ಲಂಘಿಸಿದ್ದ ಬ್ರಾಹ್ಮಣನ ಟೀಕಿಸಿ ಪೋಸ್ಟ್; OBC ವ್ಯಕ್ತಿಗೆ ಅದೇ ಬ್ರಾಹ್ಮಣನ ಪಾದ ತೊಳೆದು ನೀರು ಕುಡಿಯುವ ಶಿಕ್ಷೆ!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ; ರಷ್ಯಾದ ಬಿಗ್ ವಾರ್ನಿಂಗ್ ಏನು?

SCROLL FOR NEXT