ಬಿಜೆಪಿಯ ಕಮಲದ ವಿರುದ್ಧ ಅರ್ಜಿ 
ದೇಶ

ಬಿಜೆಪಿಯ ಕಮಲದ ವಿರುದ್ಧ ಅರ್ಜಿ

ಭಾರತೀಯ ಜನತಾ ಪಕ್ಷದ ಚಿಹ್ನೆಯಾದ ಕಮಲದ ಹೂವಿನ ಗುರುತನ್ನು ಅನೂರ್ಜಿತಗೊಳಿಸುವಂತೆ ಕೋರಿ ದೆಹಲಿ ಹೈಕೋರ್ಟ್‍ಗೆ ಮನವಿ ಮಾಡಲಾಗಿದೆ...

ನವದೆಹಲಿ: ಭಾರತೀಯ ಜನತಾ ಪಕ್ಷದ ಚಿಹ್ನೆಯಾದ ಕಮಲದ ಹೂವಿನ ಗುರುತನ್ನು ಅನೂರ್ಜಿತಗೊಳಿಸುವಂತೆ ಕೋರಿ ದೆಹಲಿ ಹೈಕೋರ್ಟ್‍ಗೆ ಮನವಿ ಮಾಡಲಾಗಿದೆ.

ಕಮಲದ ಹೂವು ದೇವರ ಅಭಿವ್ಯಕ್ತಿ ಸೂಚಕವಾಗಿದ್ದು, ಚುನಾವಣಾ ಸಮಯದಲ್ಲಿ ಅದನ್ನು ಬಳಸುವುದು ಕಾನೂನುಬಾಹಿರ ಎಂಬ ಕಾರಣ ನೀಡಿ ಈ ಚಿಹ್ನೆ ಬಳಕೆಗೆ ಅವಕಾಶ ನೀಡಬೇಡಿ ಎಂದು  ಮನವಿಯಲ್ಲಿ ಕೋರಲಾಗಿದೆ. ಎನ್‍ಜಿಒವೊಂದು ಈ ಅರ್ಜಿ ಸಲ್ಲಿಸಿದ್ದು, ನ್ಯಾ. ಜಿ.ರೋಹಿಣಿ ಮತ್ತು ನ್ಯಾ.ರಾಜೀವ್ ಸಹಾಯ ಅವರನ್ನೊಳಗೊಂಡ ಪೀಠ ಇದರ ವಿಚಾರಣೆಯನ್ನು ಜ.5ಕ್ಕೆ  ನಿಗದಿಪಡಿಸಿದೆ. ಮನವಿ ಸಲ್ಲಿಸಿದವರು ಹಿಂದಿಯಲ್ಲಿ ಮಾತನಾಡಿದ್ದರಿಂದ ವಿಚಾರಣೆಯನ್ನು ಮುಂದಿನ ದಿನಾಂಕಕ್ಕೆ ನಿಗದಿಗೊಳಿಸಲಾಯಿತು ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT