ಪ್ರತಿಭಟನೆ ನಡೆಸುತ್ತಿರುವ ಸ್ಥಳೀಯರು... 
ದೇಶ

ಇಬ್ಬರ ಕೈ, ಕಾಲುಗಳನ್ನೇ ಕಡಿದರು!

ಆಡಳಿತಾರೂಢ ಶಿರೋಮಣಿ ಅಕಾಲಿದಳದ ನಾಯಕನೊಬ್ಬನ ತೋಟದ ಮನೆಯಲ್ಲಿ ಶನಿವಾರ ಇಬ್ಬರ ಕೈಕಾಲು...

ಅಬೋಹರ್: ಆಡಳಿತಾರೂಢ ಶಿರೋಮಣಿ ಅಕಾಲಿದಳದ ನಾಯಕನೊಬ್ಬನ ತೋಟದ ಮನೆಯಲ್ಲಿ ಶನಿವಾರ ಇಬ್ಬರ ಕೈಕಾಲುಗಳನ್ನು ಕಡಿದ ಘಟನೆ ಪಂಜಾಬ್‍ನ ಫಾಜಿಲ್ಕಾ ಜಿಲ್ಲೆಯ ಅಬೋಹರ್ ಎಂಬಲ್ಲಿ ನಡೆದಿದೆ. 
ಎರಡೂ ಕೈಗಳು ಮತ್ತು ಎರಡೂ ಕಾಲುಗಳನ್ನು ಕಳೆದುಕೊಂಡ ಭೀಮ್ ಟಾಂಕ್ ಎಂಬವರು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲೇ ಮೃತಪಟ್ಟರೆ, ಒಂದು ಕೈಯ್ಯನ್ನು ಕಳೆದುಕೊಂಡ ಗುರ್ಜಂತ್ ಸಿಂಗ್ ಸ್ಥಿತಿ ಚಿಂತಾಜನಕವಾಗಿದೆ. 
ಘಟನೆ ಸಂಬಂಧ ಅಕಾಲಿದಳ ನಾಯಕ ಶಿವಲಾಲ್ ದೋಡಾ ಸೇರಿದಂತೆ 11 ಮಂದಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಈ ಘಟನೆಯಿಂದ ರೊಚ್ಚಿಗೆದ್ದ ಸ್ಥಳೀಯರು ಭಾನುವಾರ ಭಾರಿ ಪ್ರತಿಭಟನೆ ನಡೆಸಿದ್ದು, ಜಿಲ್ಲೆಯಾದ್ಯಂತ ವ್ಯಾಪಾರಿಗಳು ಅಂಗಡಿಗಳನ್ನು ಮುಚ್ಚಿ ಸ್ವಯಂಪ್ರೇರಿತ ಬಂದ್ ಆಚರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಾಸಗಿ ಫೋನ್ ಕಂಪನಿಯ ಉದ್ಯೋಗಸ್ಥರು ವಾರ್ಷಿಕ ಸಭೆಗೆಂದು ವಿಯೆಟ್ನಾಂಗೆ ತೆರಳಿದ್ದಾಗ ದುರಂತ: ಪ್ರಧಾನಿ ಮೋದಿ ಸಂತಾಪ

ಬಾಗಲಕೋಟೆ: ಕಬ್ಬಿನ ಗದ್ದೆಯಲ್ಲಿ ಮಹಿಳೆ ಶವವಾಗಿ ಪತ್ತೆ! ಅಕ್ರಮ ಸಂಬಂಧಕ್ಕೆ ಬಲಿಯಾದ್ಲಾ ವಿವಾಹಿತೆ?

HMT ಆದಾಗ ನಾನು ಹುಟ್ಟಿರ್ಲಿಲ್ಲ, ನೀವೇನು? ಅರಣ್ಯ ಭೂಮಿ ಅಂತ ದಾಖಲೆ ತೋರಿಸಿ ಕುಮಾರಸ್ವಾಮಿಗೆ ಈಶ್ವರ್ ಖಂಡ್ರೆ ಟಾಂಗ್