ಗೋವಿಂದ ಪಾನ್ಸರೆ 
ದೇಶ

ಪಾನ್ಸರೆ ಹತ್ಯೆ: ಗಾಯಕ್‍ವಾಡ್ ವಿರುದ್ಧ ಆರೋಪಪಟ್ಟಿ ಸಲ್ಲಿಕೆ

ವಿಚಾರವಾದಿ ಗೋವಿಂದ ಪಾನ್ಸರೆ ಹತ್ಯೆಗೆ ಸಂಬಂಧಿಸಿ ಸನಾತನ ಸಂಸ್ಥೆ ಕಾರ್ಯಕರ್ತ ಸಮೀರ್ ಗಾಯಕ್‍ವಾಡ್ ವಿರುದ್ಧ ಪೊಲೀಸರು...

ಕೊಲ್ಹಾಪುರ: ವಿಚಾರವಾದಿ ಗೋವಿಂದ ಪಾನ್ಸರೆ ಹತ್ಯೆಗೆ ಸಂಬಂಧಿಸಿ ಸನಾತನ ಸಂಸ್ಥೆ ಕಾರ್ಯಕರ್ತ ಸಮೀರ್ ಗಾಯಕ್‍ವಾಡ್ ವಿರುದ್ಧ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದಾರೆ.
ಸೆ.16ರಂದು ಬಂಧಿತನಾದ ಗಾಯಕ್‍ವಾಡ್‍ಗೆ ಸ್ಥಳೀಯ ನ್ಯಾಯಾಲಯ ಡಿ.18ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಸೋಮವಾರ ಪೊಲೀಸರು 392 ಪುಟಗಳ ಚಾಜ್ರ್ ಶೀಟ್ ಸಲ್ಲಿಸಿದ್ದಾರೆ. 
ಇದೇ ವೇಳೆ, ಪಾನ್ಸರೆ ಸೊಸೆ ಮೇಧಾ ಪಾನ್ಸರೆ ಹಾಗೂ ಎಡಪಂಥೀಯ ನಾಯಕ ಎನ್ ಡಿ ಪಾಟೀಲ್ ಕೊಲ್ಹಾಪುರ ಹೊಸ ಡಿಎಸ್‍ಪಿ ಪ್ರದೀಪ್ ದೇಶಪಾಂಡೆ ಅವರನ್ನು ಭೇಟಿಯಾಗಿ ಪ್ರಕರಣದ ಬಗ್ಗೆ ಮಾತುಕತೆ ನಡೆಸಿದ್ದಾರೆ. 
ಕರ್ನಾಟಕದ ಸಂಶೋಧಕ ಎಂ ಎಂ ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿಯೂ ಪೊಲೀಸರು ಗಾಯಕವಾಡ್‍ನನ್ನು ವಿಚಾರಣೆ ನಡೆಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT