ರಾಹುಲ್ ಗಾಂಧಿ 
ದೇಶ

ಅಸ್ಸಾಂ ದೇವಾಲಯಕ್ಕೆ ರಾಹುಲ್ ಹೋಗದಿದ್ದಕ್ಕೆ ಇಲ್ಲಿದೆ ನಿಜವಾದ ಕಾರಣ!

ದೇವಾಲಯಕ್ಕೆ ತೆರಳುವಾಗ ಪ್ರತಿಯೊಬ್ಬರು ಅಲ್ಲಿ ನದಿಯಲ್ಲಿ ಸ್ನಾನ ಮಾಡಿ, ನಂತರ ಧೋತಿ ಧರಿಸಿ ದೇವಾಲಯಕ್ಕೆ ಪ್ರವೇಶಿಸಬೇಕು. ಆದರೆ ಧೋತಿ ...

ನವದೆಹಲಿ: ಆರ್ ಎಸ್ ಎಸ್ ನವರು ಅಸ್ಸಾಂನ ದೇವಾಲಯಕ್ಕೆ ಹೋಗಲು ಬಿಡಲಿಲ್ಲ ಎಂದು ನಿನ್ನೆಯಷ್ಟೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು. ಆದರೆ ರಾಹುಲ್ ಗಾಂಧಿ ದೇವಾಲಯಕ್ಕೆ ಹೋಗದ ನಿಜವಾದ ಕಾರಣವನ್ನು ಖಾಸಗಿ ಚಾನೆಲ್ ವೊಂದು ಬಹಿರಂಗ ಪಡಿಸಿದೆ.

ಅಸ್ಸಾಂನ ಬರ್ಪೆಟಾ ಸತ್ರಾ ದೇವಾಲಯಕ್ಕೆ ತೆರಳುವಾಗ ಪ್ರತಿಯೊಬ್ಬರು ಅಲ್ಲಿ ನದಿಯಲ್ಲಿ ಸ್ನಾನ ಮಾಡಿ, ನಂತರ ಧೋತಿ ಧರಿಸಿ ದೇವಾಲಯಕ್ಕೆ ಪ್ರವೇಶಿಸಬೇಕು. ಆದರೆ ಧೋತಿ ಧರಿಸಲು ರಾಹುಲ್ ಗಾಂಧಿಗೆ ಇಷ್ಟವಿರಲಿಲ್ಲ, ದೇವಾಲಯದ ನೀತಿ ನಿಯಮಗಳನ್ನು ಉಲ್ಲಂಘಿಸಲು ಇಷ್ಟವಿಲ್ಲದ ಕಾರಣ ದೇವಾಲಯಕ್ಕೆ ತೆರಳದೆ ವಾಪಸ್ ಬಂದಿದ್ದಾರೆಂದು ವರದಿಯಲ್ಲಿ ಹೇಳಲಾಗಿದೆ. ಆದರೆ ಸತ್ಯ ಮುಚ್ಚಿಟ್ಟ ರಾಹುಲ್ ಗಾಂಧಿ ಆರ್ ಎಸ್ ಎಸ್ ಏಜೆಂಟ್ ಗಳು ದೇವಾಲಯ ಪ್ರವೇಶಕ್ಕೆ ನನ್ನನ್ನು ಬಿಡಲಿಲ್ಲ ಎಂದು ಹೇಳಿಕೆ ನೀಡಿದ್ದರು,

ರಾಹುಲ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಬರ್ಪೆಟ್ಟಾ ಸತ್ರಾ ದೇವಾಲಯದ ಮುಖಂಡ, ದೇವಾಲಯದಲ್ಲಿ ಯಾವುದೇ ಆರ್ ಎಸ್ ಎಸ್ ಏಜೆಂಟ್ ಗಳು ಇಲ್ಲ. ಧಾರ್ಮಿಕ ಪುಣ್ಯ ಕ್ಷೇತ್ರದಲ್ಲಿ ಭಕ್ತಾದಿಗಳು ದೇವರನ್ನು ನೋಡಲು ಬರುತ್ತಾರೆ. ಇಲ್ಲಿ ಯಾವುದೇ ರಾಜಕೀಯಕ್ಕೆ ಅವಕಾಶವಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT