ಚೇತನ್ ಚೌಹಾಣ್ 
ದೇಶ

ಜೇಟ್ಲಿ ವಿರುದ್ಧ ಆಪ್ ಆರೋಪ ತಳ್ಳಿ ಹಾಕಿದ ಡಿಡಿಸಿಎ

ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ವಿರುದ್ಧ ಆಮ್ ಆದ್ಮಿ ಪಕ್ಷದ ಮುಖಂಡರು ಮಾಡಿರುವ ಆರೋಪವನ್ನು ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್ ತಳ್ಳಿ ಹಾಕಿದ್ದಾರೆ...

ಮುಂಬೈ: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ವಿರುದ್ಧ ಆಮ್ ಆದ್ಮಿ ಪಕ್ಷದ ಮುಖಂಡರು ಮಾಡಿರುವ ಆರೋಪವನ್ನು ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್ ತಳ್ಳಿ ಹಾಕಿದ್ದಾರೆ. 
ದೆಹಲಿ ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ) ಪರ ಮಾತನಾಡಿರುವ ಚೇತನ್ ಚೌಹಣ್, ಆಪ್ ಮುಖಂಡರು ವಿನಾಃ ಕಾರಣ ಜೇಟ್ಲಿ ಅವರನ್ನು ಮಧ್ಯೆ ಎಳೆತರುತ್ತಿದ್ದಾರೆ. ಆಪ್ ಮುಖಂಡರು ಮಾಡಿರುವ 8 ಆರೋಪಗಳು ಸುಳ್ಳು. ಅವರ ಆರೋಪಗಳಲ್ಲಿ ಹುರುಳಿಲ್ಲ ಎಂದು ಹೇಳಿದ್ದಾರೆ. 
ಡಿಡಿಸಿಎ ವಿಶ್ವದರ್ಜೆಯ ಕ್ರೀಡಾಂಗಣವನ್ನು ನಿರ್ಮಿಸಿದೆ. ಸ್ಟೇಡಿಯಂ ನಿರ್ಮಾಣಕ್ಕೆ 114 ಕೋಟಿ ರು. ವೆಚ್ಚ ಮಾಡಲಾಗಿದೆ. ಪಿಚ್ ಹಾಗೂ ಹುಲ್ಲುಹಾಸಿಗೆ 57.24 ಕೋಟಿ ರುಪಾಯಿ. 
ಕ್ರೀಡಾಂಗಣದ ಕಟ್ಟಡಕ್ಕೆ 57 ಕೋಟಿ. 48 ಲಕ್ಷ ರುಪಾಯಿಯಲ್ಲಿ ಕ್ರೀಡಾಂಗಣಕ್ಕೆ ಎಸಿ ಅಳವಡಿಕೆ ಮಾಡಲಾಗಿದೆ ಎಂದು ಚೇತನ್ ಚೌಹಾಣ್ ಹೇಳಿದ್ದಾರೆ. 
ಡಿಡಿಸಿಎನಲ್ಲಿ ಹಣಕಾಸಿನ ವ್ಯವಹಾರ ನಡೆದಿಲ್ಲ. ಅಲ್ಲದೆ ಯಾವುದೇ ಕಾರ್ಯಗಳು ಪಾರದರ್ಶಕವಾಗಿ ನಡೆದಿದೆ. ಹೀಗಾಗಿ ಮುಚ್ಚಿಡುವ ಅವಕಾಶವಿಲ್ಲ ಎಂದಿರುವ ಅವರು ಆಪ್ ಮುಖಂಡರು ಮಾಡಿರುವ 8 ಆರೋಪಗಳಲ್ಲಿ ಹುರುಳಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT