ಬಿಷನ್ ಸಿಂಗ್ ಬೇಡಿ 
ದೇಶ

ದೆಹಲಿ ಸಿಎಂ ಬೆಂಬಲಕ್ಕೆ ನಿಂತ ಮಾಜಿ ಕ್ರಿಕೆಟಿಗ

ಮಾಜಿ ಕ್ರಿಕೆಟಿಗ ಬಿಷನ್ ಸಿಂಗ್ ಬೇಡಿ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅನರ ಬೆಂಬಲಕ್ಕೆ...

ನವದೆಹಲಿ: ಮಾಜಿ ಕ್ರಿಕೆಟಿಗ ಬಿಷನ್ ಸಿಂಗ್ ಬೇಡಿ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅನರ ಬೆಂಬಲಕ್ಕೆ ನಿಂತಿದ್ದಾರೆ.
ಡಿಡಿಸಿಎನಲ್ಲಿ ಎಲ್ಲವೂ ಸರಿಯಾಗಿದೆ ಎನ್ನುವುದಾದರೆ, ನ್ಯಾಯಾಲಯವು ಭಾರತ-ದಕ್ಷಿಣ ಆಫ್ರಿಕಾದ ನಾಲ್ಕನೇ ಟೆಸ್ಟ್ ಅನ್ನು ನ್ಯಾಯಮೂರ್ತಿ ಮುದ್ಗಲ್  ಮೇಲ್ವಿಚಾರಣೆಯಲ್ಲಿ ನಡೆಸಲು ಯಾಕೆ ಆದೇಶ ನೀಡುತ್ತಿತ್ತು? ಯಾರಾದರೂ ವಿವರಿಸುತ್ತಿರಾ ಎಂದು ಟ್ವೀಟ್ ಮಾಡಿದ್ದಾರೆ.
ಡಿಡಿಸಿಎನಲ್ಲಿ ಭ್ರಷ್ಟಾಚಾರವಿಲ್ಲದೇ ಎಲ್ಲವೂ ಸರಿಯಾಗಿದ್ದರೆ ಬಿಸಿಸಿಐ ಯಾಕೆ ಹಣ ಪಾವತಿಯನ್ನು ಸ್ಥಗಿತಗೊಳಿಸುತ್ತಿತ್ತು ಎಂದೂ ಬೇಡಿ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT