ಸುಬ್ರಮಣಿಯನ್ ಸ್ವಾಮಿ 
ದೇಶ

ಸುಬ್ರಮಣಿಯನ್ ಸ್ವಾಮಿಗೆ ಕೇಂದ್ರದಿಂದ ನಿವಾಸ ಹಂಚಿಕೆ

ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರಿಗೆ ಕೇಂದ್ರ ಸರ್ಕಾರ ಮನೆಯೊಂದನ್ನು ನೀಡಲು...

ನವದೆಹಲಿ: ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರಿಗೆ ಕೇಂದ್ರ ಸರ್ಕಾರ ಮನೆಯೊಂದನ್ನು ನೀಡಲು ನಿರ್ಧರಿಸಿದೆ. 
ನ್ಯಾಷನಲ್  ಹೆರಾಲ್ಡï ಪ್ರಕರಣದಲ್ಲಿ ಸೋನಿಯಾ, ರಾಹುಲ್  ವಿರುದ್ಧದ ಫಿರ್ಯಾದುದಾರರಾಗಿರುವ ಸ್ವಾಮಿ ಅವರಿಗೆ ಭದ್ರತೆ ಕಾರಣದಿಂದ ಮನೆ ನೀಡಲು ನಿರ್ಧರಿಸಿದ್ದಾರೆಂದು ಮೂಲಗಳು ತಿಳಿಸಿವೆ. 
ರಾಜನಾಥ್ ಸಿಂಗ್ ನೇತೃತ್ವದ ವಸತಿ ಸಂಪುಟ ಸಮಿತಿ ಗುರುವಾರ ಹಂಚಿಕೆ ಪೂರೈಸಿರುವುದಾಗಿ ತಿಳಿದುಬಂದಿದೆ. 
ಸ್ವಾಮಿ ಅವರಿಗೆ ಈಗ ಝಡ್ ಕೆಟಗರಿ ಭದ್ರತೆಯಿದೆ. ಆದರೆ ಸಿಬ್ಬಂದಿಗೆ ಮನೆಯಲ್ಲಿ ತಂಗಲು ಜಾಗವಿಲ್ಲದಿರುವುದರಿಂದ ಹೊಸ ಮನೆ ಒದಗಿಸಲಾಗಿದೆ ಎಂದು ಎನ್‍ಡಿಟಿವಿ ವರದಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT